ಮಾರಣಾಂತಿಕ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣದ ಹಕ್ಕು ಜಾರಿ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ತೀವ್ರ ಅನಾರೋಗ್ಯಕ್ಕೊಳಗಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಮಾರಣಾಂತಿಕ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಸುಪ್ರೀಂಕೋರ್ಟ್‌ನ ಆದೇಶದಂತೆ ಕರ್ನಾಟಕದಲ್ಲಿ ಈ ಕಾನೂನು ಜಾರಿ ಮಾಡಲಾಗಿದ್ದು, ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಆರೋಗ್ಯ … Continued

ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಬಿಜೆಪಿ ಅವಧಿಯ ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನ್ಯಾಯಾಂಗ ತನಿಖೆ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪ್ರಸ್ತಾಪಿಸಲಾಗಿದೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಈ ಬಗ್ಗೆ … Continued