ಟ್ಯಾಟೂನಿಂದ ಬರಲಿದೆ ಎಚ್ಐವಿ, ಕ್ಯಾನ್ಸರ್ : ಕೇಂದ್ರಕ್ಕೆ ಈ ಬಗ್ಗೆ ಪತ್ರ , ಕಾನೂನು ಜಾರಿಗೆ ಚಿಂತನೆ ; ಗುಂಡೂರಾವ್
ಬೆಂಗಳೂರು: ಇಡ್ಲಿ ಬೇಯಿಸಲು ಉಪಯೋಗಿಸುವ ಪ್ಲಾಸ್ಟಿಕ್ ಹಾಳೆ ಬಳಕೆ ಆರೋಗ್ಯಕ್ಕೆ ಹಾನಿಕರ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟ ಟ್ಯಾಟೂನಿಂದ ಎಚ್ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಶುಕ್ರವಾರ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಔಷಧ … Continued