ಬೆಂಗಳೂರು : ಸಚಿವ ದಿನೇಶ ಗುಂಡೂರಾವ್ ಕಾರ್ಯಕ್ರಮದಲ್ಲಿ ಹೊತ್ತಿಕೊಂಡ ಬೆಂಕಿ
ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮಕರ ಸಂಕ್ರಾಂತಿ ಸಂಭ್ರಮದ ನಡುವೆ ಚಿಕ್ಕಪೇಟೆಯಲ್ಲಿರುವ ಬಳೇಪೇಟೆಯ ದೇವಸ್ಥಾನದ ಮುಂದೆ ಹಚ್ಚಿದ ಪಟಾಕಿ ಕಿಡಿಯಿಂದ ಬ್ಯಾನರ್ ಹೊತ್ತಿ ಉರಿದಿದೆ ಎಂದು ಹೇಳಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ … Continued