ಮಂಗನ ಕಾಯಿಲೆ ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ : ದಿನೇಶ ಗುಂಡೂರಾವ್‌

ಉಡುಪಿ : ಮಂಗನ ಕಾಯಿಲೆಗೆ ಲಸಿಕೆ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ಲಸಿಕೆ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಉಡುಪಿಯಲ್ಲಿ ಶನಿವಾರ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾಧ್ಯಮದವರ ಜೊತೆಗೆ ಮಾತನಾಡಿದರು. ಐಸಿಎಂಆರ್ ನವರು ವ್ಯಾಕ್ಸಿನ್ ತಯಾರಿಕೆಗೆ … Continued

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ದಿನೇಶ ಗುಂಡೂರಾವ್

ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ (ಮನೆ ಪ್ರತ್ಯೇಕತೆ)ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮದವರ … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ : ಕರ್ನಾಟಕದ ಆಸ್ಪತ್ರೆಗಳ ಪೂರ್ವ ಸಿದ್ಧತೆ ಪರಿಶೀಲನೆ

ಬೆಂಗಳೂರು: ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸರ್ಕಾರ ಕರೆದಿದೆ. ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಸಭೆಯ ನಂತರ ಮಾಧ್ಯಮದವರ … Continued