ಸಿಡಿ ಪ್ರಕರಣ: ಎಸ್‌ಐಟಿಗೆ ಲಿಖಿತ ಹೇಳಿಕೆ ನೀಡಿದ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ದ ಬಗ್ಗೆ ಎಸ್‌ಐಟಿಗೆ ಮೂರು ಪುಟಗಳ ಹೇಳಿಕೆ ನೀಡಿದ್ದಾರೆ. ಮಾ. 2ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅವರಿಗೆ ದೂರು ನೀಡಿದ್ದರು. ದೂರು ದಾಖಲು ಮೊದಲೇ ಅಶ್ಲೀಲ … Continued