ಬಿಜೆಪಿ ಸೇರಿದ ಪಶ್ಚಿಮ ಬಂಗಾಳದ ಹಿರಿಯ ನಾಯಕ ದಿನೇಶ ತ್ರಿವೇದಿ

ನವ ದೆಹಲಿ: ಪಶ್ಚಿಮ ಬಂಗಾಳ ಚುನಾವಣೆಗೆ ಕೆಲವೇ ದಿನಗಳಿರುವಾಗ ಮತ್ತೊಂದು ಮತ್ತೊಂದು ಶಾಕ್‌ ಆಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಹಾಗೂ ರೈಲ್ವೆ ಖಾತೆ ಮಾಜಿ ಸಚಿವ ದಿನೇಶ್ ತ್ರಿವೇದಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಹಿರಿಯ ನಾಯಕ ದಿನೇಶ್ ತ್ರಿವೇದಿ ದೆಹಲಿಯಲ್ಲಿ ಶನಿವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. … Continued

ಜೈ ಶ್ರೀರಾಮ ಜಪ ಆಕ್ಷೇಪಿಸುವವರನ್ನ ದೇಶ ಎಂದಿಗೂ ಸ್ವೀಕರಿಸಲ್ಲ

ಕೋಲ್ಕತಾ: ಜೈ ಶ್ರೀರಾಮ್ ಜಪವನ್ನು ಆಕ್ಷೇಪಿಸುವವರನ್ನು ದೇಶದಲ್ಲಿ ಎಂದಿಗೂ ಸ್ವೀಕರಿಸಲಾಗುವುದಿಲ್ಲ ಎಂದು ಮಾಜಿ ತೃಣಮೂಲ ಸಂಸದ ದಿನೇಶ್ ತ್ರಿವೇದಿ ಹೇಳಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ಎದುರಿಸಿದ ಹಲವಾರು “ಅವಮಾನ”ಗಳಿಂದಾಗಿ ತೃಣಮೂಲ ಕಾಂಗ್ರೆಸ್ ತೊರೆಯಬೇಕಾಯಿತು ಎಂದು ಸಚಿವರು ದಿ ಪ್ರಿಂಟ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ನನ್ನ ಆಕ್ಷೇಪಣೆ ಕೇಳುವ ಬದಲು, ನಾನು … Continued

ಪ್ರಧಾನಿ ನಿಂದಿಸಲು ಮಾತ್ರ ನಾವು ಇಲ್ಲಿದ್ದೇವೆಯೇ?

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸತ್ ಸದಸ್ಯ ದಿನೇಶ್ ತ್ರಿವೇದಿ ಸದನದಲ್ಲಿ ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ್ದು, ಈ ಬೇಸಿಗೆಯಲ್ಲಿ ರಾಜ್ಯದ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದ ಆಡಳಿತ ಪಕ್ಷವನ್ನು ತೊರೆದ ತೀರ ಇತ್ತೀಚಿನವರಲ್ಲಿ ಪ್ರಮುಖರು. ಅಪೃ ರಾಜಕೀಯ ಅನುಭವ ಹೊಂದಿರುವ ಹಾಗೂ ಕೇಂದ್ರದ ರೈಲ್ವೆ ಸಚಿವರಾಗಿ ಸಾಕಷ್ಟು ಹೆಸರು ಮಾಡಿದ್ದ ಅವರು ರಾಜೀನಾಮೆ ಹಿಂದಿನ ಕಾರಣಗಳ ಹಿಂದೂಸ್ಥಾನ … Continued

ರಾಜ್ಯಸಭೆಯಲ್ಲಿಯೇ ಸಂಸದ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ದಿನೇಶ ತ್ರಿವೇದಿ

ನವ ದೆಹಲಿ: ಕೇಂದ್ರ ರೈಲ್ವೆ ಮಾಜಿ ಸಚಿವ ಮತ್ತು ರಾಜ್ಯಸಭಾ ಹಿರಿಯ ಸಂಸದ ದಿನೇಶ್ ತ್ರಿವೇದಿ ರಾಜ್ಯಸಭೆಗೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಅವರು ಈ ನಿರ್ಧಾರವನ್ನು ರಾಜ್ಯಸಭೆಯಲ್ಲಿಯೇ ಪ್ರಕಟಿಸಿದರು. ಬಂಗಾಳದ ಮೇರು ನಾಯಕರಾದ ಸುವೇಂದು ಅಧಿಕಾರಿ, ಸಚಿವ ರಾಜೀವ್‌ ಬ್ಯಾನರ್ಜಿ ಮತ್ತು ಕೆಲವು ತೃಣಮೂಲ ಕಾಂಗ್ರೆಸ್ ಶಾಸಕರು ಪಶ್ಚಿಮ ಬಂಗಾಳದಲ್ಲಿ ಆಡಳಿತ ಪಕ್ಷ ತೃಣ ಮೂಲ … Continued