ಬಿಜೆಪಿ ಸೇರಿದ ಪಶ್ಚಿಮ ಬಂಗಾಳದ ಹಿರಿಯ ನಾಯಕ ದಿನೇಶ ತ್ರಿವೇದಿ
ನವ ದೆಹಲಿ: ಪಶ್ಚಿಮ ಬಂಗಾಳ ಚುನಾವಣೆಗೆ ಕೆಲವೇ ದಿನಗಳಿರುವಾಗ ಮತ್ತೊಂದು ಮತ್ತೊಂದು ಶಾಕ್ ಆಗಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಹಾಗೂ ರೈಲ್ವೆ ಖಾತೆ ಮಾಜಿ ಸಚಿವ ದಿನೇಶ್ ತ್ರಿವೇದಿ ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಹಿರಿಯ ನಾಯಕ ದಿನೇಶ್ ತ್ರಿವೇದಿ ದೆಹಲಿಯಲ್ಲಿ ಶನಿವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. … Continued