ಡಿಪ್ಲೊಮಾ ಪಠ್ಯ ಕ್ರಮದಲ್ಲಿ ಆಮೂಲಾಗ್ರ ಪರಿಷ್ಕರಣೆ

ಮಂಗಳೂರು: ಶಿಕ್ಷಣ ಕ್ಷೇತ್ರವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಅನೇಕ ಕ್ರಾಂತಿಕಾರಕ ಸುಧಾರಣೆಗಳನ್ನು ರಾಜ್ಯ ಸರಕಾರ ಕೈಗೊಂಡಿದ್ದು, ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಮಂಗಳೂರಿನಲ್ಲಿಂದು ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ʼಸೆಂಟರ್‌ ಆಫ್‌ ಎಕ್ಸ್‌ಲೆನ್ಸ್‌, ರೀಸರ್ಚ್‌ ಡಿಸೈನ್‌ ಲ್ಯಾಬ್‌ ಮತ್ತು ಇಂಡಸ್ಟ್ರೀ … Continued