ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ
ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ಗೆ ಬೆಂಗಳೂರಿನ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ನಿರಾಕರಿಸಿದೆ. ಆರ್ಥಿಕ ಅಪರಾಧಗಳ ಕುರಿತಾದ ವಿಶೇಷ ನ್ಯಾಯಾಲಯವು ರನ್ಯಾ ಜಾಮೀನು ಅರ್ಜಿ ಆದೇಶವನ್ನು ಮಂಗಳವಾರ ಕಾಯ್ದಿರಿಸಿತ್ತು. ಕಾಯ್ದಿರಿಸಿದ್ದ ಜಾಮೀನು ಆದೇಶವನ್ನು ಬೆಂಗಳೂರಿನ 64ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಈರಪ್ಪಣ್ಣ ಪವಡಿ … Continued