ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ದಂಡ: ಮನನೊಂದ ವಿದ್ಯಾರ್ಥಿನಿ ಆತ್ಯಹತ್ಯೆ

ಉಡುಪಿ: ಪ್ರಥಮ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು, ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ತರಗತಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಶಿಕ್ಷಕರು ತನಗೆ ದಂಡ ವಿಧಿಸಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹೆಬ್ರಿಯ ಎಸ್ ಆರ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ, ಪೆರ್ಡೂರು ನಿವಾಸಿ ಕಲ್ಪಂಡೆ ಸುರೇಶ ಮೆಂಡನ್ ಅವರ … Continued