ಐವೈಸಿ ಮುಖ್ಯಸ್ಥ ಬಿ.ವಿ. ಶ್ರೀನಿವಾಸ ವಿರುದ್ಧ ಮಾನಸಿಕ ಕಿರುಕುಳ, ತಾರತಮ್ಯದ ಆರೋಪ ಮಾಡಿದ ಅಸ್ಸಾಂ ಯುವ ಕಾಂಗ್ರೆಸ್ ನಾಯಕಿ

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಅಸ್ಸಾಂ ಘಟಕದ ಮುಖ್ಯಸ್ಥೆ, ಡಾ. ಅಂಗಿತಾ ದತ್ತಾ ಅವರು ತನ್ನ ಸಹೋದ್ಯೋಗಿ ಮತ್ತು ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ ಬಿವಿ ವಿರುದ್ಧ ಲಿಂಗ ತಾರತಮ್ಯ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಂಗಿತಾ ದತ್ತಾ ಅವರು ಅಸ್ಸಾಂನಲ್ಲಿ ತರುಣ್ ಗೊಗೊಯ್ ಅವರ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು … Continued