ದಿಶಾ ರವಿಗೆ ಜಾಮೀನು ನೀಡುವಾಗ ಋಗ್ವೇದ ಉಲ್ಲೇಖಿಸಿದ ನ್ಯಾಯಾಧೀಶರು

ನವ ದೆಹಲಿ:  ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರಿಗೆ ಮಂಗಳವಾರ ಜಾಮೀನು ನೀಡಿದ ದೆಹಲಿ ನ್ಯಾಯಾಲಯದ ನ್ಯಾಯಾಧೀಶರು ಋಗ್ವೇದವನ್ನು ಉಲ್ಲೇಖಿಸಿದ್ದಾರೆ. ನಮ್ಮ 5000 ವರ್ಷಗಳಷ್ಟು ಹಳೆಯದಾದ ಈ ನಾಗರಿಕತೆಯು ವೈವಿಧ್ಯಮಯ ಭಾಗಗಳಿಂದ ಬಂದ ವಿಚಾರಗಳಿಗೆ ಎಂದಿಗೂ ಹಿಂಜರಿಯಲಿಲ್ಲ. ನಮ್ಮ ರಾಷ್ಟ್ರ ನಿರ್ಮಾತೃರು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಉಲ್ಲಂಘಿಸಲಾಗದ ಮೂಲಭೂತ ಹಕ್ಕು ಎಂದು ಗುರುತಿಸುವ ಮೂಲಕ ಅಭಿಪ್ರಾಯದ … Continued