₹300 ಕೋಟಿ ಬೇನಾಮಿ ಆಸ್ತಿ ಗಳಿಸಿದ ಆರೋಪ : ತೆಲಂಗಾಣದ ಉನ್ನತ ಪೊಲೀಸ್ ಅಧಿಕಾರಿ ಎಸಿಬಿ ಬಲೆಗೆ

ಹೈದರಾಬಾದ್ : ಆದಾಯಕ್ಕೆ ಮೀರಿದ ಆಸ್ತಿ (Disproportionate Assets) ಹೊಂದಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಸಂಜೆ ಪೊಲೀಸ್ ಕಂಪ್ಯೂಟರ್ ಸರ್ವಿಸಸ್‌ (ಪಿಸಿಎಸ್‌) ಡಿಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂಕಿರೆಡ್ಡಿ ಭೀಮ ರೆಡ್ಡಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಿದೆ. ಆದಾಯ ಮೂಲಗಳನ್ನು ಮೀರಿ ಸುಮಾರು 300 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾದ … Continued

ಜಯಲಲಿತಾ ಬಳಿ ಇದ್ದ 27 ಕೆಜಿ ಚಿನ್ನಾಭರಣ, 1116 ಕೆಜಿ ಬೆಳ್ಳಿ, 1526 ಎಕರೆ ಭೂಮಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ; ಆಸ್ತಿ ಹರಾಜಿನ ಹಣ ಸಾರ್ವಜನಿಕ ಕಲ್ಯಾಣಕ್ಕೆ ಬಳಸಲು ಆದೇಶ

ಬೆಂಗಳೂರು : ಬೆಂಗಳೂರಿನ ವಿಶೇಷ ಕೋರ್ಟ್ ನ ವಶದಲ್ಲಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಬೆಲೆಬಾಳುವ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ. ಬೆಂಗಳೂರು ನ್ಯಾಯಾಲಯದ ಆದೇಶದ ಒಂದು ದಿನದ ನಂತರ, ವಶಪಡಿಸಿಕೊಂಡ ಆಸ್ತಿಯನ್ನು ಶನಿವಾರ ಅಧಿಕೃತವಾಗಿ ತಮಿಳುನಾಡು ಸರ್ಕಾರಕ್ಕೆ ವರ್ಗಾಯಿಸಲಾಯಿತು. ಕರ್ನಾಟಕ ಅಧಿಕಾರಿಗಳು ತಮಿಳುನಾಡಿಗೆ ಹಸ್ತಾಂತರಿಸಿದ ಐಷಾರಾಮಿ ವಸ್ತುಗಳಲ್ಲಿ ಚಿನ್ನದಿಂದ ಮಾಡಿದ ಖಡ್ಗ ಮತ್ತು … Continued

ಲೋಕಾಯುಕ್ತ ದಾಳಿ ವೇಳೆ 45.14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ…!

ಬೆಂಗಳೂರು: ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ದಾಳಿ ವೇಳೆ ಒಟ್ಟು 45.14 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ. 100ಕ್ಕೂ ಹೆಚ್ಚು ಸಿಬ್ಬಂದಿಯ ಲೋಕಾಯುಕ್ತ ಪೊಲೀಸರ ತಂಡ ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳ 56 ಕಡೆ ದಾಳಿ ನಡೆಸಿತ್ತು. ದಾಳಿಯ ವೇಳೆ 242 … Continued