ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ: ತೀರ್ಪು ನೀಡಲು ವಿಧಾನಸಭಾ ಸ್ಪೀಕರ್‌ ಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಈ ಹಿಂದಿನ ಶಿವಸೇನೆ ಪಕ್ಷದ ಬಂಡಾಯ ಸದಸ್ಯರ ವಿರುದ್ಧದ ಅನರ್ಹತೆ ಪ್ರಕರಣದ ಕುರಿತಾದ ತೀರ್ಪನ್ನು ಈ ವರ್ಷದ ಡಿಸೆಂಬರ್ 31ರ ಒಳಗೆ ಮತ್ತು ಎನ್‌ಸಿಪಿ ಶಾಸಕರ ವಿರುದ್ಧ ಅನರ್ಹತೆಯನ್ನು 2024ರ ಜನವರಿ 24ರ ಒಳಗೆ ನೀಡುವಂತೆ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಶಿವಸೇನೆಯ ಬಂಡಾಯ ಶಾಸಕರ ವಿರುದ್ಧ … Continued