ಲೋಕಸಭಾ ಸದಸ್ಯತ್ವ ಅನರ್ಹತೆ ಪ್ರಕರಣ : ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ತಮ್ಮ ಆಯ್ಕೆ ಅನೂರ್ಜಿತಗೊಳಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಪ್ರಜ್ವಲ ರೇವಣ್ಣ ಮತ್ತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ … Continued

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಆಯ್ಕೆ ಅಸಿಂಧು : ಹೈಕೋರ್ಟ್‌ ಆದೇಶ

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಪ್ರಜ್ವಲ್‌ ರೇವಣ್ಣ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಮೊಮ್ಮಗ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸದಸ್ಯತ್ವವನ್ನು ಅಸಿಂಧುಗೊಳಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌  ಆದೇಶ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ … Continued