ಜಿಲಾಡಳಿತದಿಂದ ಗ್ರಾಮ ವಾಸ್ತವ್ಯ: ಹಲವಾರು ನಿರೀಕ್ಷೆ, ಪಾರದರ್ಶಕ ಆಡಳಿತಕ್ಕೆ ಮುನ್ನುಡಿ

  ಬಿ.ಎಸ್. ಮಾಳವಾಡ, ನಿವೃತ್ತ ಗ್ರಂಥಪಾಲಕರು ಕರ್ನಾಟಕ ಸರ್ಕಾರವು ತನ್ನ ಯೋಜನೆಗಳನ್ನು ಅರ್ಹರು ಮತ್ತು ನೈಜ ಫಲಾನುಭವಿಗಳ ಮನೆ ಬಾಗಲಿಗೆ ತಲುಪಿಸಿ ಅವರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ನಿಟ್ಟಿನಲ್ಲಿ, ಕಳೆದ ಫೆಬ್ರುವರಿ ೨೦ರಂದು ಜಿಲ್ಲಾದಿಕಾರಿಗಳ ನಡೆ ಹಳ್ಳಿಕಡೆ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ. ತಮ್ಮ ಜಿಲ್ಲೆ ಅಥವಾ ತಾಲೂಕಿನ ಹಳ್ಳಿಗಳಲ್ಲಿ ಪ್ರತಿ … Continued