ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಕಡಿವಾಣ: ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗಬಹುದು. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದ್ದು, ಹೀಗಾಗಿ … Continued