ಬೆಳಗಾವಿ ಜಿಲ್ಲೆಯ ಜಲಪಾತಗಳಿಗೆ ಹೋಗಲು ಪ್ರವಾಸಿಗರಿಗೆ ನಿರ್ಬಂಧ

ಬೆಳಗಾವಿ : ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ಜಾಲಪಾತಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಜಪಾತದ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯದಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ. ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿರುವ … Continued