ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದರ ಬೆಳಗಾವಿ ಗಡಿ ಪ್ರವೇಶಕ್ಕೆ ನಿರ್ಬಂಧ: ಬೆಳಗಾವಿ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಮಂಗಳವಾರ (ಡಿಸೆಂಬರ್‌ 6) ಬೆಳಗಾವಿಗೆ ಆಗಮಿಸುವ ಮಹಾರಾಷ್ಟ್ರದ ಇಬ್ಬರು ಸಚಿವರು ಹಾಗೂ ಓರ್ವ ಸಂಸದರಿಗೆ ರಾಜ್ಯ ಪ್ರವೇಶ ನಿರ್ಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್‌ ಪಾಟೀಲ್‌, ಶಂಭುರಾಜ್‌ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು … Continued