ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಶಿರಸಿ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನರಸಿಂಹ ಅಡಿ ಆಯ್ಕೆಯಾಗಿದ್ದಾರೆ. ಅವರು ಚಲಾವಣೆಯಾದ ಮತಗಳಲ್ಲಿ 59 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರದೀಪ ರಾಮಚಂದ್ರ ಶೆಟ್ಟಿ 50 ಮತಗಳನ್ನು ಪಡೆದಿದ್ದಾರೆ. ನರಸಿಂಹ ಅಡಿ 9 ಮತಗಳಿಂದ ಜಯಗಳಿಸಿದ್ದಾರೆ. ಮೂವರು ಉಪಾಧ್ಯಕ್ಷ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದು, ಇವರಲ್ಲಿ ಮಾರುತಿ … Continued