ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ : ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಶಿರಸಿ : ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಚುನಾವಣೆಯಲ್ಲಿ ಅಧ್ಯಕ್ಷರಾಗಿ ನರಸಿಂಹ ಅಡಿ ಆಯ್ಕೆಯಾಗಿದ್ದಾರೆ. ಅವರು ಚಲಾವಣೆಯಾದ ಮತಗಳಲ್ಲಿ 59 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಪ್ರದೀಪ ರಾಮಚಂದ್ರ ಶೆಟ್ಟಿ 50 ಮತಗಳನ್ನು ಪಡೆದಿದ್ದಾರೆ. ನರಸಿಂಹ ಅಡಿ 9 ಮತಗಳಿಂದ ಜಯಗಳಿಸಿದ್ದಾರೆ. ಮೂವರು ಉಪಾಧ್ಯಕ್ಷ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದು, ಇವರಲ್ಲಿ ಮಾರುತಿ … Continued

ಕೆಪಿಸಿಸಿ ಪುನರ್ರಚನೆ : 7 ಜಿಲ್ಲಾಧ್ಯಕ್ಷರು, 43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕವನ್ನೂ ಮಾಡಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ ಬಾಬು ಅವರನ್ನು ನೇಮಕ ಮಾಡಲಾಗಿದ್ದು, ವಿನಯ … Continued