ಜೀವನಾಂಶಕ್ಕೆ 12 ಕೋಟಿ ರೂ., ಬಿಎಂಡಬ್ಲ್ಯು ಕಾರ್‌, ಮುಂಬೈನಲ್ಲಿ ಮನೆ ಬೇಕೆಂದು ಬೇಡಿಕೆ ಇಟ್ಟ ಮಹಿಳೆಗೆ ನೀವೇಕೆ ಸಂಪಾದಿಸಬಾರದು ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: “ಆಪ್ ಇತನಿ ಪಡಿ ಲಿಖಿ ಹೈ. ಆಪಕೋ ಖುದ್ ಮಾಂಗನಾ ನಹಿ ಚಾಹಿಯೇ, ಆಪಕೋ ಖುದ್ ಕಾಮ ಕೆ ಖಾನಾ ಚಾಹಿಯೇ” (ನೀವು ಉತ್ತಮ ವಿದ್ಯಾವಂತರು; ನೀವು ವಸ್ತುಗಳನ್ನು ಕೇಳಬಾರದು, ಬದಲಿಗೆ ನಿಮ್ಮ ಜೀವನೋಪಾಯಕ್ಕೆ ಸಂಪಾದಿಸಿಕೊಳ್ಳಬೇಕು) ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವೈವಾಹಿಕ ವಿಚ್ಛೇದನ ಪ್ರಕರಣದಲ್ಲಿ ತನ್ನ ಪರಿತ್ಯಕ್ತ ಪತಿಯಿಂದ ಭಾರಿ ಮೊತ್ತದ … Continued

ಸವದತ್ತಿ : ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಚ್ಚಿನಿಂದ ದಾಳಿ ಮಾಡಿದ ಪತಿ…!

ಬೆಳಗಾವಿ : ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, … Continued