ಹಗರಣದಿಂದ ಭಾರೀ ಪ್ರಮಾಣದ ಹಣ ಹರಿದು ಬಂತು: ವಿಚಾರಣೆ ವೇಳೆ ಸಿಐಡಿ ಮುಂದೆ ಬಾಯ್ಬಿಟ್ಟ ದಿವ್ಯಾ ಹಾಗರಗಿ..?

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದ ಕುರಿತಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣಕಾಸಿನ ವ್ಯವಹಾರ ನಡೆದಿರುವ ಬಗೆಗಿನ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ..! ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆಯಾಗಿರುವ ಆರೋಪಿ ದಿವ್ಯಾ ಹಾಗರಗಿ ಇದೇ ಶಾಲೆಯಲ್ಲಿ ನಡೆದಿರುವ ಪರೀಕ್ಷೆ ಅಕ್ರಮದಲ್ಲಿ ದೊಡ್ಡ … Continued

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ : ಮೊಬೈಲ್ ಒಡೆದು ಸಾಕ್ಷ್ಯನಾಶಕ್ಕೆ ದಿವ್ಯಾ ಹಾಗರಗಿ ಯತ್ನ..?

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ವಿಚಾರಣೆಯನ್ನು ಸಿಐಡಿ ತಂಡ ಇಂದೂ ಮುಂದುವರಿಸಿದೆ. ಆದರೆ ಸಿಐಡಿ ಕೈಗೆ ಯಾವುದೇ ದಾಖಲೆ ಸಿಗದಂತೆ ಮಾಡಲು ತನ್ನ ಮೊಬೈಲ್ ಅನ್ನು ಮಹಾರಾಷ್ಟ್ರದಲ್ಲಿಯೇ ಮೊಬೈಲ್‌ ಒಡೆದು ಹಾಕಿದ್ದಾರೆ ಎಂದು ಹೇಳಲಾಗಿದೆ. ಎರಡು ದಿನಗಳ ಹಿಂದೆ ಸಿಐಡಿ ಅಧಿಕಾರಿಗಳು ಪುಣೆಯಲ್ಲಿ ದಿವ್ಯಾಳನ್ನು … Continued