ವೀಡಿಯೊ..| ಬೆಂಗಳೂರು ; ಬೆಟ್ ಗೆಲ್ಲಲು ಪಟಾಕಿ ಮೇಲೆ ಕುಳಿತ ವ್ಯಕ್ತಿ : ಅದು ಸ್ಫೋಟಗೊಂಡು ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿಯ ರಾತ್ರಿ ಸ್ನೇಹಿತರೊಂದಿಗೆ ಬೆಟ್ಟಿಂಗ್ ಚಾಲೆಂಜ್‌ ನಲ್ಲಿ ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 32 ವರ್ಷದ ವ್ಯಕ್ತಿಯೊಬ್ಬರು ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಪೆಟ್ಟಿಗೆಯ ಮೇಲೆ ಕುಳಿತುಕೊಂಡಿದ್ದರಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ … Continued

ದೀಪಾವಳಿ ಆಚರಿಸುತ್ತಿದ್ದ ವೇಳೆ ಮಗನ ಎದುರೇ ವ್ಯಕ್ತಿ-ಅಪ್ರಾಪ್ತನ ಹತ್ಯೆ ; ಇದರ ʼಮಾಸ್ಟರ್‌ ಮೈಂಡ್‌ʼ ಮತ್ತೊಬ್ಬ ಅಪ್ರಾಪ್ತ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಶಾಹದಾರ ಪ್ರದೇಶದ ಬಿಹಾರಿ ಕಾಲೋನಿಯಲ್ಲಿ ಗುರುವಾರ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಹುಡುಗ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಒಬ್ಬ ಹುಡುಗ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನು ಆಕಾಶ (40) ಮತ್ತು ಆತನ ಸಹೋದರನ ಮಗ ರಿಷಭ (16) ಎಂದು … Continued

ವೀಡಿಯೊ..| ದೀಪಾವಳಿಗಾಗಿ ಒಯ್ಯುತ್ತಿದ್ದ ʼಈರುಳ್ಳಿ ಬಾಂಬ್’ ಪಟಾಕಿ ಸ್ಫೋಟ ; ಒಬ್ಬರು ಸಾವು, 6 ಮಂದಿಗೆ ಗಾಯ

ಹೈದರಾಬಾದ್ : ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಪಟಾಕಿ ಸಿಡಿಸಿದ ಅವಘಡದಲ್ಲಿ ಒಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬರು ದೀಪಾವಳಿ ಹಬ್ಬದ ವಿಶೇಷ ಪಟಾಕಿ-ಈರುಳ್ಳಿ ಬಾಂಬ್‌ಗಳನ್ನು ಸಾಗಿಸುತ್ತಿದ್ದಾಗ ಸ್ಥಳೀಯ ದೇವಸ್ಥಾನದ ಬಳಿಯ ಗುಂಡಿಗೆ ಬೈಕ್ ಡಿಕ್ಕಿ ಹೊಡೆದು ಆ ಈರುಳ್ಳಿ ಬಾಂಬ್‌ಗಳು ಬಿದ್ದು ಸ್ಫೋಟಗೊಂಡಿವೆ. ವರದಿಗಳು ದೀಪಾವಳಿಯ ‘ಈರುಳ್ಳಿ ಬಾಂಬ್‌’ಗಳ ಸ್ಫೋಟದ ಪರಿಣಾಮವು … Continued

ವೀಡಿಯೊ..| ಅಯೋಧ್ಯೆ ದೀಪೋತ್ಸವದಲ್ಲಿ ಬೆಳಗಿದ 25 ಲಕ್ಷಕ್ಕೂ ಹೆಚ್ಚು ದೀಪಗಳು…ಹೊಸ ವಿಶ್ವ ದಾಖಲೆ

ಅಯೋಧ್ಯಾ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ಅದ್ಧೂರಿ ದೀಪೋತ್ಸವ ಕಾರ್ಯಕ್ರಮದಲ್ಲಿ 25 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಒಟ್ಟಿಗೆ ಬೆಳಗಿಸಲಾಯಿತು. ಇದು ಹೊಸ ವಿಶ್ವ ದಾಖಲೆಯಾಗಿದೆ. ಸರಯೂ ನದಿಯ ದಡದಲ್ಲಿ 28 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಇರಿಸಲಾಗಿದೆ, ಮೇಲಿನಿಂದ ನೋಡಿದಾಗ ಭವ್ಯವಾದ ಚಿನ್ನದ ಹೊಳಪನ್ನು ನೀಡುತ್ತದೆ. ಕನಿಷ್ಠ 28 ಲಕ್ಷ ದೀಪಗಳನ್ನು ಬೆಳಗಿಸಲು ಸಂಘಟಕರು … Continued

ವೀಡಿಯೊ… | ಕೆನಡಾದಲ್ಲಿ ಖಲಿಸ್ತಾನಿಗಳ ಅಟ್ಟಹಾಸ : ದೀಪಾವಳಿ ಆಚರಿಸುತ್ತಿದ್ದ ಹಿಂದೂಗಳ ಮೇಲೆ ಕಲ್ಲು ತೂರಾಟ

ಕೆನಡಾದಲ್ಲಿ ಖಲಿಸ್ತಾನಿ (Khalistan) ಸಂಘಟನೆಗಳು ದೀಪಾವಳಿ ಆಚರಣೆ ವೇಳೆ ಅಟ್ಟಹಾಸ ಮೆರೆದಿದ್ದಾರೆ. ಕೆನಡಾದ ಕ್ವಿಬೆಕ್ ಪ್ರಾಂತ್ಯದ ಬ್ರಾಂಪ್ಟನ್ ಬರೋದಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಖಲಿಸ್ತಾನ್ ಪರ ಗುಂಪುಗಳು ಹಿಂದೂಗಳ ಮೇಲೆ ಕಲ್ಲು ತೂರಾಟ ನಡೆಸಿವೆ. ಖಲಿಸ್ತಾನ್ ಧ್ವಜಗಳನ್ನು ಹೊತ್ತಿದ್ದ ಗುಂಪುಗಳು ದೀಪಾವಳಿಯನ್ನು ಆಚರಿಸುವ ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಭಾರತೀಯ ಸಮುದಾಯದ ಜನರೊಂದಿಗೆ ಅಗೌರವದಿಂದ … Continued

ಜೈಪುರ: ದೀಪಾವಳಿಗಾಗಿ ಹಸುವಿನ ಸಗಣಿಯಿಂದ 3 ಲಕ್ಷಕ್ಕೂ ಹೆಚ್ಚು ದೀಪಗಳ ತಯಾರಿಕೆ

ಜೈಪುರ: ದೀಪಾವಳಿ ಪ್ರಯುಕ್ತ ‘ಶ್ರೀ ಕೃಷ್ಣ ಬಲರಾಮ ಗೋ ಸೇವಾ ಟ್ರಸ್ಟ್‌’ ಹಸುವಿನ ಸಗಣಿ ಬಳಸಿ ಸುಮಾರು 3 ಲಕ್ಷಕ್ಕೂ ಹೆಚ್ಚಿನ ದೀಪಗಳನ್ನು ತಯಾರಿಸಿದೆ ಎಂದು ಸಂಸ್ಥೆಯ ವಕ್ತಾರೊಬ್ಬರು ತಿಳಿಸಿದ್ದಾರೆ. ದೀಪಗಳನ್ನು ತಯಾರಿಸಲು ಬೇಕಾದ ಸಗಣಿಯನ್ನು ಹಿಂಗೋನಿಯಾ ಗೋಶಾಲೆಯಿಂದ ತರಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. 2016 ರಲ್ಲಿ ರಾಜಸ್ಥಾನ ಸರ್ಕಾರ ಮತ್ತು ಜೈಪುರ ಮಹಾನಗರ ಪಾಲಿಕೆಯು … Continued

ತನ್ನದೇ ವಿಶ್ವ ದಾಖಲೆ ಮುರಿದ ಅಯೋಧ್ಯೆ : ದೀಪಾವಳಿ ಮುನ್ನಾದಿನ ಏಕಕಾಲದಲ್ಲಿ ಬೆಳಗಿದ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ಹಣತೆ ದೀಪಗಳು

ಅಯೋಧ್ಯೆ: ದೀಪಾವಳಿ ಆಚರಣೆಯ ಅಂಗವಾಗಿ 22,23, 000 ದೀಪಗಳನ್ನು (ಮಣ್ಣಿನ ಹಣಣೆ ದೀಪಗಳು) ಬೆಳಗಿಸಿದ ನಂತರ ಅಯೋಧ್ಯೆಯಲ್ಲಿ ದೀಪಾಳಿಯ ದೀಪೋತ್ಸವವು ಮತ್ತೊಮ್ಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ವಿಶ್ವದಾಖಲೆ ಮಾಡಿದೆ. ದೀಪೋತ್ಸವದ ಸಮಯದಲ್ಲಿ, ರಾಮ್ ಕಿ ಪೈರಿಯಲ್ಲಿ 24 ಲಕ್ಷ ‘ದಿಯಾಗಳು’ (ಮಣ್ಣಿನ ದೀಪಗಳು) ಬೆಳಗಿವೆ. ಒಂದೇ ಸ್ಥಳದಲ್ಲಿ ಏಕಕಾಲದಲ್ಲಿ ಅಭೂತಪೂರ್ವ ಸಂಖ್ಯೆಯ ದೀಪಗಳನ್ನು ಬೆಳಗಿಸುವ … Continued

ದೀಪಾವಳಿಗೆ ಪಟಾಕಿ ಸಿಡಿಸಲು ಸಮಯ ನಿಗದಿ: ಸರ್ಕಾರದಿಂದ ಆದೇಶ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿನಿತ್ಯ ರಾತ್ರಿ 8 ಗಂಟೆಯಿಂದ 10ರ ವರೆಗೆ (2 ಗಂಟೆ) ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಅಕ್ಟೋಬರ್‌ 24 ರಿಂದ 26ರ ವರೆಗೆ ದೀಪಾವಳಿ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದ ವೇಳೆ ಸುಪ್ರೀಂಕೋರ್ಟ್‌ ನೀಡಿದ ನಿರ್ದೇಶನ ಪಾಲಿಸುವಂತೆ … Continued