ಕುಮಟಾ | ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆಗೆ ವಿರೋಧ; ವ್ಯಕ್ತಿ ಮೇಲೆ ಹಲ್ಲೆ

ಕುಮಟಾ: ಪಟ್ಟಣದ ಹಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಬುಧವಾರ ಗಣೇಶ ವಿಸರ್ಜನೆ ವೇಳೆ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶವನ್ನು ಲೆಕ್ಕಿಸದೇ ಡಿಜೆ ಬಳಕೆ ಮಾಡಿದ ಕಾರಣಕ್ಕೆ ಆಕ್ಷೇಪಿಸಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಬಳಕೆ … Continued

ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆ ಕುಸಿದುಬಿದ್ದು ಸಾವು : ಅತಿಯಾದ ಡಿಜೆ ಶಬ್ದಕ್ಕೆ ಮೆದುಳು ಸ್ಟ್ರೋಕ್ ಆಯ್ತೆ..?

ತೆಲಂಗಾಣದ ಖಮ್ಮಂ ಜಿಲ್ಲೆಯ ಅಲ್ಲೀಪುರಂ ಪಟ್ಟಣದಲ್ಲಿ ಮದುವೆ ಸಮಾರಂಭವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದ 30 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮಾರ್ಚ್ 16, ಗುರುವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಮ್ಮಂ ಜಿಲ್ಲೆಯ ರಘುನಾಥಪಾಲೆಂ ಮಂಡಲದ ವಿ ವೆಂಕಟಾಯಪಾಲೆಂ ನಿವಾಸಿಯಾಗಿದ್ದ ರಾಣಿ ಎಂಬ ಮಹಿಳೆ ಸಂಬಂಧಿಕರೊಬ್ಬರ ಮದುವೆಗೆ ಖಮ್ಮಂಗೆ … Continued