ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ದೂರು ದಾಖಲಿಸಿದ ಮಂಗಳೂರು ಜಿಲ್ಲಾಧಿಕಾರಿ

ಮಂಗಳೂರು: ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಅವರು ಜಿಲ್ಲಾಧಿಕಾರಿಗಳ ವಿರುದ್ಧ ಬೆದರಿಕೆ ಹಾಗೂ ಸರಕಾರಿ ಅಧಿಕಾರಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಬುಧವಾರ ದೂರು ದಾಖಲಿಸಿದ್ದಾರೆ. ನಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ನ.21ರಂದು ಕಾವಳಮುಡೂರು ಗ್ರಾಮದ ಕಾರಿಂಜ ರಥಬೀದಿಯಲ್ಲಿ … Continued