ಡಿಕೆ ಶಿವಕುಮಾರ ತೆರಳುತ್ತಿದ್ದ ಹೆಲಿಕಾಪ್ಟರಿಗೆ ಬಡಿದ ರಣಹದ್ದು : ತುರ್ತು ಭೂಸ್ಪರ್ಶ, ತಪ್ಪಿದ ಅನಾಹುತ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮುಳಬಾಗಿಲಿಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಗೊಂಡಿದೆ. ಅವರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ. ಹೆಲಿಕಾಪ್ಟರಿಗೆ ರಣಹದ್ದು ಬಡಿದ ಕಾರಣ ಅವರಿದ್ದ ಹೆಲಿಕಾಪ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್ ಗಾಜಿನ ಕಿಟಕಿಯ ಗಾಜು ಪುಡಿಪುಡಿಯಾಗಿದೆ. ಶಿವಕುಮಾರ್ ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಅವರು ಈಗ ರಸ್ತೆ ಮಾರ್ಗವಾಗಿ … Continued