ಡಿಸಿಎಂ ಡಿ.ಕೆ. ಶಿವಕುಮಾರ ಟಿಪ್ಪಣಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್ಡಿಎ, ಎಫ್ಡಿಎ, … Continued