ದುಬೈ ಪ್ರವಾಸ ಮಾಡಲು ಡಿ. ಕೆ. ಶಿವಕುಮಾರಗೆ ಅನುಮತಿ ನೀಡಿದ ವಿಶೇಷ ನ್ಯಾಯಾಲಯ

ನವದೆಹಲಿ: ದುಬೈನಲ್ಲಿ ನಡೆಯಲಿರುವ ವಾಣಿಜ್ಯೋದ್ಯಮ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರಿಗೆ ಶನಿವಾರ ದೆಹಲಿಯ ವಿಶೇಷ ನ್ಯಾಯಾಲಯವು ಅನುಮತಿಸಿದೆ. ಡಿಸೆಂಬರ್‌ 1ರಿಂದ 8ರವರೆಗೆ ದುಬೈ ಪ್ರವಾಸ ಕೈಗೊಳ್ಳಲು ಅನುಮತಿಸುವಂತೆ ಕೋರಿ ಶಿವಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ಷರತ್ತಿಗೆ ಒಳಪಟ್ಟು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿಕಾಸ್‌ ಧಲ್‌ ಅವರು ಮಾನ್ಯ ಮಾಡಿದ್ದಾರೆ. ಪ್ರವಾಸ … Continued

ಬಿಜೆಪಿಯವರು ಹೇಳುವುದೇ  ಒಂದು ಮಾಡುವುದು ಇನ್ನೊಂದು : ಕುಮಟಾ ಸಮಾವೇಶದಲ್ಲಿ.ಶಿವಕುಮಾರ

ಕುಮಟಾ: ಬಿಜೆಪಿಯವರು ಹಿಂದು ಎಂದು ಬಾಯಲ್ಲಿ ಹೇಳುತ್ತಾರೆ, ಆದರೆ ಜಾತೀಯತೆಯ ಮೇಲೆಯೇ ಚುನಾವಣೆ ಮಾಡುತ್ತಾರೆ. ಅವರದ್ದು ಹೇಳುವುದು ಒಂದು ಹಾಗೂ ಮಾಡುವುದು ಇನ್ನೊಂದಾಗಿದೆ. ಕಾಂಗ್ರೆಸ್‌ಗೆ ಎಲ್ಲ ಸಮುದಾಯಗಳೂ ಒಂದೇ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ. ಮಾನವೀಯತೆ ನೆಲೆಯಲ್ಲಿ ನಮ್ಮ ಪಕ್ಷ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ … Continued

ಕುಮಟಾ: ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಕ್ತಿ ಸ್ಥಳಗಳಲ್ಲೊಂದಾದ ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇವಿಗೆ ಪೂಜೆ ಸಲ್ಲಿಸಿದರು. ಕುಮಟಾ ಕಾಂಗ್ರೆಸ್‌ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ ಅವರು ಪೂಜೆ ಸಲ್ಲಿಸಿ ಶ್ರೀ ದೇವಿಯ ಆಶೀರ್ವಾದ ಬೇಡಿದರು. ದೇವಾಲಯದ ಆಡಳಿತ … Continued

ಡಿ ಕೆ ಶಿವಕುಮಾರ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕರ್ನಾಟಕ ಹೈಕೋರ್ಟ್ಕಾಲಾವಕಾಶ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಸಲ್ಲಿಸಿರುವ … Continued

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿಕೆಶಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಇ.ಡಿ ನ್ಯಾಯಾಲಯ

ನವದೆಹಲಿ : ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಇ.ಡಿ. ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಾದ -ಪ್ರತಿವಾದ ಅಲಿಸಿರುವ ನ್ಯಾಯಪೀಠ ಆಗಸ್ಟ್‌ 2ರ ವರೆಗೆ ಆದೇಶ ಕಾಯ್ದಿರಿಸಿದೆ. ಆಗಸ್ಟ್‌ 2ರಂದು ಮಧ್ಯಾಹ್ಬ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ರೌಸ್​ ಅವೆನ್ಯೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಗ್ಗೆ ಹಾಜರಾಗಿದ್ದರು. ಜೊತೆಗೆ ಸಂಸದ ಡಿ.ಕೆ.ಸುರೇಶ್​, ಸಚಿನ್​ ನಾರಾಯಾಣ್​, ಆಂಜನೇಯ, ಸುನೀಲ್​ ಶರ್ಮ, ರಾಜೇಂದ್ರ ಸಹ ಹಾಜರಾಗಿದ್ದರು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆಯನ್ನ ಜುಲೈ 30ಕ್ಕೆ ಕೋರ್ಟ್ ಮುಂದೂಡಿದೆ. ;ಟ೧2018ರಲ್ಲಿ ದೆಹಲಿಯ ಸಪ್ತರ್​ … Continued

ಡಿಕೆಶಿಗೆ ಕಠೋರವಾಗಿಯೇ ಉತ್ತರ ಕೊಡ್ತೇನೆ, ಸಿದ್ದರಾಮಯ್ಯ ವೇಸ್ಟ್ ಬಾಡಿ: ರಮೇಶ್ ಜಾರಕಿಹೊಳಿ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸೋತಿದ್ದರಿಂದ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಸಾಹುಕಾರ್ ಸೋದರರು ಇದ್ದರೂ ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣದ ಚಿತ್ರಣ ಬದಲಾಯಿತು. ಕಾಂಗ್ರೆಸ್‌ ಹಾಗೂ ಪಕ್ಷೇತರ ಲಖನ್‌ ಜಾರಕಿಹೊಳಿ ಗೆದ್ದರು., ಆದರೆ ಗೆಲ್ಲುವ ಕುದುರೆಯಾಗಿದ್ದ ಬಿಜೆಪಿ ಸೋಲನುಭವಿಸಿತು. ಈ ಚರ್ಚೆಗಳ ನಡುವೆ ಪಕ್ಷದ ಸೋಲಿನ … Continued