ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್….!

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ ಎಂಬ ಊಹಾಪೋಹಗಳ ನಡುವೆ ಈಗ ಎರಡನೇ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಸಭೆಯಲ್ಲಿ ಒಗ್ಗಟ್ಟನ್ನು … Continued

ನಾಯಕತ್ವದ ಬದಲಾವಣೆ ತಿಕ್ಕಾಟದ ಮಧ್ಯೆ ನಡೆದ ಸಿದ್ದರಾಮಯ್ಯ-ಶಿವಕುಮಾರ ʼಬ್ರೇಕ್‌ ಫಾಸ್ಟ್‌ʼ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continued

ಹೈಕಮಾಂಡ್ ಸೂಚನೆ ಮೇರೆಗೆ ನಾಳೆ (ನ.29) ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ..?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ. ಹೈಕಮಾಂಡ್‌ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್‌ 29) ಉಪಾಹಾರಕ್ಕಾಗಿ … Continued

‘ಮಾತು’ ಜಗತ್ತಿಗೆ ಒಳಿತಾಗದ ಹೊರತು ಅದು ʼಶಕ್ತಿʼಯಲ್ಲ; ಡಿಕೆಶಿ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್‌ಗೆ ನೀಡಿದ ಜನಾದೇಶ ಕೇವಲ ‘ಒಂದು ಕ್ಷಣದ’ ಸಂಗತಿಯಲ್ಲ, ಬದಲಿಗೆ ಐದು ವರ್ಷಗಳ ಸಂಪೂರ್ಣ ಜವಾಬ್ದಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ‘ಎಕ್ಸ್’ (ಹಿಂದಿನ ಟ್ವಿಟರ್) … Continued

ಕರ್ನಾಟಕದಲ್ಲಿ ಅಧಿಕಾರ ಸಂಘರ್ಷ: ಸಿದ್ದರಾಮಯ್ಯ, ಶಿವಕುಮಾರಗೆ ಕಾಂಗ್ರೆಸ್‌ ಹೈಕಮಾಂಡಿನಿಂದ ದೆಹಲಿ ಬುಲಾವ್‌ ಸಾಧ್ಯತೆ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (Chief minister) ಹುದ್ದೆಯ ಕುರಿತಂತೆ ನಡೆಯುತ್ತಿರುವ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಡುವೆ ಮಹತ್ವದ ಸಭೆ ನಿಗದಿಯಾಗಿದ್ದು, ಅದರ ನಂತರ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಎಕ್ಸ್ ಸಂದೇಶ ; ಹೈಕಮಾಂಡಿಗೆ ಸಿಎಂ ಹುದ್ದೆ ವಾಗ್ದಾನ ನೆನಪಿಸಿದರೇ ಡಿಕೆಶಿ?

ಬೆಂಗಳೂರು:ಕರ್ನಾಟಕದ ಕಾಂಗ್ರೆಸ್‌(Congress)ನಲ್ಲಿ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಚರ್ಚೆ ತೀವ್ರಗೊಂಡಿರುವ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಗುರುವಾರ ನಿಗೂಢ ಹಾಗೂ ಮಾರ್ಮಿಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‌ಗೆ ಸೂಕ್ಷ್ಮ ಸಂದೇಶವಾಗಿರಬಹುದು ಎಂದು ನೋಡಲಾಗುತ್ತಿದೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಶಿವಕುಮಾರ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!. ವರ್ಡ್ ಪವರ್ ಈಸ್ ವರ್ಲ್ಡ್ … Continued

‘ಸಿಎಂ ಬದಲಾವಣೆ’ ಚರ್ಚೆ ಮತ್ತೆ ಮುನ್ನೆಲೆಗೆ : ಡಿಕೆ ಶಿವಕುಮಾರ ಬಣದ ಶಾಸಕರು ದಿಢೀರ್ ದೆಹಲಿಗೆ…!

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬಣಕ್ಕೆ ಸೇರಿದ ಕೆಲವು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದಲ್ಲಿ ಬಹುಕಾಲದಿಂದ ಕೇಳಿಬರುತ್ತಿರುವ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಸೂತ್ರವನ್ನು ಜಾರಿಗೆ ತರಲು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರವು ಗುರುವಾರ (ನವೆಂಬರ್‌  20)ದಂದು 2.5 ವರ್ಷಗಳನ್ನು … Continued

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ನೀಡಿದರೇ ಡಿಕೆ ಶಿವಕುಮಾರ..?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಹಗ್ಗ-ಜಗ್ಗಾಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ (ಡಿಕೆಎಸ್) ಅವರು ಬುಧವಾರ ಹೊಸ ಟ್ವಿಸ್ಟ್‌ ನೀಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಕುಮಾರ, “ನಾನು ಶಾಶ್ವತವಾಗಿ … Continued

“ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆ ಹಂತದಲ್ಲಿದ್ದಾರೆ ಎಂದ ಪುತ್ರ ; ಸಂಭಾವ್ಯ ಉತ್ತರಾಧಿಕಾರಿ ಯಾರೆಂದು ಹೇಳಿದ ಯತೀಂದ್ರ : ರಾಜಕೀಯದಲ್ಲಿ ಸಂಚಲನ…!

ಬೆಂಗಳೂರು/ಬೆಳಗಾವಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರಂತರ ಊಹಾಪೋಹಗಳು ಕೇಳಿಬರುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರಂತಹವರಿಗೆ ‘ಮಾರ್ಗದರ್ಶಕರಾಗಿ’ರಬೇಕು ಎಂದು ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ … Continued

ಡಿ.ಕೆ ಶಿವಕುಮಾರ ದೇಶದ 2ನೇ ಶ್ರೀಮಂತ ಸಚಿವ; ಅವರ ಒಟ್ಟು ಆಸ್ತಿ ಎಷ್ಟು ಗೊತ್ತೆ ?

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಟಾಪ್ 10 ಶ್ರೀಮಂತ ಸಚಿವರಲ್ಲಿ ಎಂಟು ಮಂದಿ ದಕ್ಷಿಣ ಭಾರತದವರಾಗಿದ್ದಾರೆ. ಟಾಪ್ 10 ಶ್ರೀಮಂತ ಸಚಿವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಖಾತೆ ರಾಜ್ಯ ಸಚಿವ ಚಂದ್ರಶೇಖರ ಪೆಮ್ಮಸಾನಿ (ಟಿಡಿಪಿ) ಅವರಿದ್ದಾರೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ … Continued