ಬೆಂಗಳೂರು ಕಾಲ್ತುಳಿತದ ಘಟನೆ : ಕಾಂಗ್ರೆಸ್‌ ಹೈಕಮಾಂಡ್‌ ನಿಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ದೆಹಲಿಗೆ ಬುಲಾವ್‌…

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಘಟನೆಯ ಕೆಲವು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್  ಮಂಗಳವಾರ ಬೆಳಿಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ ಅವರಿಗೆ … Continued

ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued

ರಾಜ್ಯ ಸರ್ಕಾರಕ್ಕೆ ಮುಜುಗರ ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಕೆಲವೊಂದು ಸ್ಪಷ್ಟನೆ ಕೇಳಿ … Continued

ಶಾಸಕರ ಒಟ್ಟು ಆಸ್ತಿ | ಕರ್ನಾಟಕವೇ ನಂ.1 ; ದೇಶದ ಟಾಪ್ 10 ಶ್ರೀಮಂತ ಶಾಸಕರಲ್ಲಿ ಡಿಕೆ ಶಿವಕುಮಾರಗೆ ಎಷ್ಟನೇ ಸ್ಥಾನ ಗೊತ್ತೆ..? ಪಟ್ಟಿ ಇಲ್ಲಿದೆ…

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಮುಂಬೈನ ಘಾಟಕೋಪಾರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿಯ ಶಾಸಕ ಪರಾಗ್ ಶಾ ಅವರು ಭಾರತದ ಶ್ರೀಮಂತ ಶಾಸಕರಾಗಿದ್ದಾರೆ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇಶದ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ಮುಂಬೈನ ಶಾಸಕ ಪರಾಗ್ ಶಾ ಸುಮಾರು 3,400 … Continued

ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್‌ ; ಸಿದ್ದರಾಮಯ್ಯ

ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued

ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ … Continued

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಯಾದಗಿರಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಜೋರಾಗಿ ನಡೆದಿವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಮಧ್ಯೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರ ವಿಚಾರದಲ್ಲಿ  ಅಧಿಕಾರ ಹಂಚಿಕೆ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.ಕಳೆದ ದಿನಗಳಿಂದ ಡಿ.ಕೆ. ಶಿವಕುಮಾರ ಅವರ ಬಣದ ನಾಯಕರು ಮುಖ್ಯಮಂತ್ರಿಯನ್ನು … Continued

ಬೆಳಗಾವಿ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಡಿಕೆ ಶಿವಕುಮಾರ

ಬೆಳಗಾವಿ : ದಕ್ಷಿಣ ಕಾಶಿ ಎನಿಸಿರುವ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಭಾನುವಾರ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕಕ್ಕೆ 111 ಲೀಟರ್ ಹಾಲು ಸಮರ್ಪಿಸಿದರು. ಸಚಿವ ಡಾ. ಎಂ.ಸಿ.ಸುಧಾಕರ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಇದ್ದರು. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, ನಾನೊಬ್ಬ … Continued

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಏನೇ ತೊಂದರೆಯಾದ್ರೂ ಅದಕ್ಕೆ ಡಿ.ಕೆ. ಶಿವಕುಮಾರ, ಹೆಬ್ಬಾಳ್ಕರ್ ಕಾರಣ ; ಸಿ.ಟಿ.ರವಿ ವೀಡಿಯೊ ಹೇಳಿಕೆ

ಬೆಂಗಳೂರು: ನನ್ನ ಜೀವಕ್ಕೆ ಅಪಾಯವಿದ್ದು ನನಗೆ ಏನೇ ಆದರೂ ಅದಕ್ಕೆ ಪೊಲೀಸರು, ಕಾಂಗ್ರೆಸ್ ಸರ್ಕಾರವೇ ಕಾರಣ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ … Continued

ವೀಡಿಯೊ..| ಅನುದಾನ ಸಿಗದ್ದಕ್ಕೆ ಗ್ಯಾರಂಟಿ ಯೋಜನೆ’ ಕೈ ಬಿಡಬೇಕು ಎಂದ ಕಾಂಗ್ರೆಸ್‌ ಶಾಸಕ ; ಡಿ.ಕೆ. ಶಿವಕುಮಾರ ಗರಂ

ಹೊಸಪೇಟೆ / ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುವುದಾಗಿ ಕಾಂಗ್ರೆಸ್ ಗವಿಯಪ್ಪ ಹೇಳಿರುವುದು ಈಗ ವೈರಲ್ ಆಗುತ್ತಿದೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ, ಗ್ಯಾರಂಟಿ ಸ್ಕೀಂಗಳಿಂದಾಗಿ … Continued