ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

ಗೋಕಾಕ: ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವೀಡಿಯೊಗಳೂ ಹೊರಬರಬಹುದು,. ಹೀಗಾಗಿ ಈ ಮಹಾನಾಯಕನನ್ನು ತಡೆಯಿರಿ ಎಂದು ಹೇಳುತ್ತಿದ್ದೇನೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಖಾಸಗಿ ವಿಡಿಯೊಗಳು ಹೊರಗೆ ಬಂದಾಗಲೇ ನಾನು ಎಚ್ಚರಿಕೆ ಕೊಟ್ಟಿದ್ದೆ. ಮಹಾನಾಯಕನೊಬ್ಬ … Continued

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಪೆನ್‍ಡ್ರೈವ್ ಪ್ರಕರಣದ ಹಿಂದೆ ಷಡ್ಯಂತ್ರವಿದ್ದು, ಇದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇದ್ದಾರೆ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆ ಮಾಡುವ ಗೇಮ್ ಪ್ಲ್ಯಾನಿಂಗ್ ಸಿದ್ದರಾಮಯ್ಯ ಸರ್ಕಾರದ್ದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು, … Continued

ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್​ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ … Continued

ಡಿ.ಕೆ. ಶಿವಕುಮಾರ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು :  ಸಹೋದರನ ಪರವಾಗಿ ಮತಯಾಚನೆ ಮಾಡುವ ವೇಳೆಯಲ್ಲಿ ಅಪಾರ್ಟ್ಮೆಂಟ್‌ ಒಂದರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಆರ್ ಆರ್ ನಗರ ಅಪಾರ್ಟ್ಮೆಂಟ್ ಒಂದರಲ್ಲಿ ಮತಯಾಚನೆ ವೇಳೆ ಡಿ.ಕೆ.ಶಿವಕುಮಾರ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಚುನಾವಣಾ ಆಯೋಗಕ್ಕೆ ಬಿಜೆಪಿ … Continued

ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ : ಚುನಾವಣೆ ಸನಿಹದಲ್ಲಿ ಡಿಕೆ ಶಿವಕುಮಾರ ಅಚ್ಚರಿಯ ಹೇಳಿಕೆ

ಕಲಬುರಗಿ : ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಲ್ಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಜೊತೆ ಯಾವ್ಯಾವ ಸಂಸದರು ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ನಾನು ಈಗಲೇ ಮಾಹಿತಿ ಬಹಿರಂಗಪಡಿಸುವುದಿಲ್ಲ. ನಮ್ಮ … Continued

ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನಡೆ ಚರ್ಚೆಗೆ ಗ್ರಾಸ…!

ಶಿರಸಿ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಸುದ್ದಿಯಲ್ಲಿದ್ದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಫ್ಲೆಕ್ಸ್‌ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬನವಾಸಿಯ ಕದಂಬೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರುವ … Continued

ಡಿಕೆ ಶಿವಕುಮಾರಗೆ ಬಹುದೊಡ್ಡ ರಿಲೀಫ್‌..: ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಜಾಗೊಳಿಸಿದೆ. ಈ ಪ್ರಕರಣವು ತೆರಿಗೆ ವಂಚನೆ ಮತ್ತು ಕೋಟ್ಯಂತರ ಮೌಲ್ಯದ ಹವಾಲಾ ವ್ಯವಹಾರದ ಆರೋಪಗಳಿಗೆ ಸಂಬಂಧಿಸಿದೆ. ಈ ಪ್ರಕರಣಕ್ಕೆ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು ನಗರದ ಜನಪ್ರಿಯ ಉಪಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಯುಎಪಿಎ (UAPA) ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 1ರ ಸುಮಾರಿಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದಿಂದ ಹೋಟೆಲ್ ಸಿಬ್ಬಂದಿ, ಗ್ರಾಹಕರು ಸೇರಿ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. … Continued

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ‘40% ಕಮಿಷನ್’ ಆರೋಪದ ಪ್ರಕರಣ : ನ್ಯಾಯಾಲಯದಿಂದ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಶಿವಕುಮಾರಗೆ ಸಮನ್ಸ್ ಜಾರಿ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರರ ವಿರುದ್ಧ “40 ಪರ್ಸೆಂಟ್ ಕಮಿಷನ್” ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಮಾತ್ರವಲ್ಲದೇ ಖುದ್ದು ಹಾಜರಾಗುವಂತೆ ಸೂಚನೆ ನೀಡಿದೆ. ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ, … Continued

ಕರ್ನಾಟಕಕ್ಕೆ ಎಲ್ಲಿ ಹಣ ನೀಡಿಲ್ಲ ? ಎಲ್ಲಿ ಕಡಿಮೆ ಹಣ ಸಿಗ್ತಿದೆ..? : ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿ ಮರುಪ್ರಶ್ನಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ದಿನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗದ ಶಿಫಾರಸುಗಳನ್ನು “ಕೊನೆಯ ಪದದವರೆಗೆ” ಅನುಸರಿಸಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವರು ಅಂಕಿಅಂಶಗಳನ್ನು … Continued