ಡಿಕೆಶಿ ರಾಜಕಾರಣಕ್ಕೆ ನಾಲಾಯಕ್, ಆತನ ವಿರುದ್ಧ ದೂರು ದಾಖಲಿಸ್ತೇನೆ, ಅವನಂಥ ನೀಚ ರಾಜಕಾರಣಿ ನೋಡ್ಲಿಲ್ಲ ಎಂದು ಗುಡುಗಿದ ರಮೇಶ ಜಾರಕಿಹೊಳಿ
ಬೆಂಗಳೂರು; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ಮಹಾನಾಯಕ ಯಾರು ಎನ್ನುವುದು ಬಯಲಾಗಿದೆ. ಮಹಾನಾಯಕನ ಹೆಸರನ್ನು ನಾನು ಹೇಳಿಲ್ಲ. ಯುವತಿಯ ಪೋಷಕರು ಹೇಳಿದ್ದಾರೆ. ಆ ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್ ಎಂದು ಅವನು ಗಂಡಸಲ್ಲ ಎಂದು ರಮೇಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನಿರಪರಾಧಿ … Continued