ಅಖಂಡ ವಿರುದ್ಧ ಡಿಕೆಶಿ ಶಿಸ್ತುಕ್ರಮದ ಎಚ್ಚರಿಕೆ

ಬೆಂಗಳೂರು: ಡಿಜೆ ಹಳ್ಳಿ ಕೆಜೆಹಳ್ಳಿ ಪ್ರಕರಣ ಕುರಿತು ತಮ್ಮ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ. ಡಿಜೆಹಳ್ಳಿ-ಕೆಜೆಹಳ್ಳಿ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸದೇ ಡಿಕೆಶಿ ತಮಗೆ ಅನ್ಯಾಯ ಮಾಡುತ್ತಿದ್ದು, ಸಿದ್ದರಾಮಯ್ಯ ಜೊತೆಗೂಡಿ ದೆಹಲಿಯ ಹೈಕಮಾಂಡ್ … Continued

ದೆಹಲಿಗೂ ತಲುಪಲಿದೆಯೇ ಕಾಂಗ್ರೆಸ್‌ ಬಣ ರಾಜಕೀಯದ ಜಗಳ..?

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಕೊನೆಕ್ಷಣದಲ್ಲಿ ಮಾಡಿಕೊಂಡ ಮೈತ್ರಿ ಕಾಂಗ್ರೆಸ್‌ನಲ್ಲಿ ಆಂತರಿಕ ಜಗಳಕ್ಕೆ ಕಾರಣವಾಗಿದೆ. ಶುಕ್ರವಾರ ಶಾಸಕ ತನ್ವೀರ್‌ ಸೇಠ್‌ ಸಿದ್ದರಾಮಯ್ಯ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಬೆನ್ನಲ್ಲೇ ಏಕಪಕ್ಷೀಯವಾಗಿ ಮೈತ್ರಿ ನಿರ್ಧಾರ ತೆಗೆದುಕೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೈಕಮಾಂಡ್‌ಗೆ ದೂರು … Continued

ಕೇಂದ್ರ-ರಾಜ್ಯದ ಬಿಜೆಪಿ ಸರ್ಕಾರಗಳೇ ಕಾಂಗ್ರೆಸಿಗೆ ಅವಕಾಶ ಮನೆ ಬಾಗಿಲಿಗೆ ತಂದುಕೊಂಡುತ್ತಿವೆ:ಡಿಕೆಶಿ

ಬೆಂಗಳೂರು: ಕಾಂಗ್ರೆಸಿಗರು ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳೇ ನಮ್ಮ ಮನೆ ಬಾಗಿಲಿಗೆ ಅವಕಾಶಗಳನ್ನು ತಂದು ಕೊಡುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಭಾನುವಾರ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ದೇಶದಲ್ಲಿ ಯಾವ ವರ್ಗವು ಕೂಡ … Continued

ಅಭಿವ್ಯಕ್ತಿ ಸ್ವಾತಂತ್ರ್ಯ ದಮನ: ಸರ್ಕಾರದ ವಿರುದ್ಧ ಪ್ರತಿಭಟನೆ ಅನಿವಾರ್ಯ

ಬೆಂಗಳೂರು: ಮುಕ್ತ ಅಭಿಪ್ರಾಯಗಳು ಹಾಗೂ ಅನಿಸಿಕೆಗಳನ್ನು ಮಟ್ಟಹಾಕಲು ಸರಕಾರಗಳು ಪ್ರಯತ್ನಿಸುತ್ತಿದ್ದು, ಸರಕಾರಗಳ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ಖಂಡಿಸಿದ ಶಿವಕುಮಾರ, ಇದು ಇಡೀ ಯುವ ಸಮುದಾಯಕ್ಕೆ ಎಚ್ಚರಿಕೆಯ ಗಂಟೆ ಎಂದರು. ದಿಶಾ ರವಿ ಬಂಧನದಿಂದ … Continued

ಶ್ರೀರಾಮ ಮಂದಿರ ನಿಧಿ ಸಮರ್ಪಣೆ: ಡಿಕೆಶಿ ಭೇಟಿ ಮಾಡಿದ ವಿಎಚ್‌ಪಿ ಪ್ರಮುಖರು

ಬೆಂಗಳೂರು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ವಿಶ್ವ ಹಿಂದೂ ಪರಿಷತ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾದರು. ವಿಎಚ್‌ಪಿ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ ಮತ್ತು ಸಂಸದ ಡಿ.ಕೆ ಸುರೇಶ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ ವಿಶ್ವ ಹಿಂದು ಪರಿಷತ್ತಿನ … Continued