ಹೊನ್ನಾವರ: ಡಿಕೆ ಶಿವಕುಮಾರ ಹೆಲಿಕಾಪ್ಟರ್ ಲ್ಯಾಂಡ್‌ ಆದ ಹೆಲಿಪ್ಯಾಡ್‌ ಸಮೀಪವೇ ಹೊತ್ತಿಕೊಂಡ ಬೆಂಕಿ: ಅಪಾಯದಿಂದ ಪಾರು

ಹೊನ್ನಾವರ: ಮೈಸೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಹೆಲಿಕ್ಯಾಪ್ಟರ್ ಇಳಿದ ಪಟ್ಟಣದ ರಾಮತೀರ್ಥದ ಹೆಲಿಪ್ಯಾಡಿನ ಸಮೀಪದಲ್ಲಿ ಸ್ಮೋಕ್ ಕ್ಯಾಂಡಲ್ ಬೆಂಕಿ ಒಣಹುಲ್ಲಿಗೆ ತಗುಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಡಿ.ಕೆ. ಶಿವಕುಮಾರ ಅವರು ಹ್ಯಾಲಿಕ್ಯಾಪ್ಟರ್ ನಿಂದ ಇಳಿದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ ಗಾಳಿ ಇತ್ತು. ಹೆಲಿಕ್ಯಾಪ್ಟರ್‌ … Continued