ತಕ್ಕ ಪ್ರತಿಕ್ರಿಯೆ ಅಗತ್ಯವಿದೆ : ಡಿಎಂಕೆ ನಾಯಕನ “ಸನಾತನ” ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ: ಸನಾತನ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ “ತಕ್ಕ ಪ್ರತಿಕ್ರಿಯೆಯ ಅಗತ್ಯವಿದೆ” ಎಂದು ಹೇಳಿದ್ದಾರೆ. ಹೊಸ ಸಂಸತ್ತಿನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನವನ್ನು ಕೇಂದ್ರ ಸರ್ಕಾರ ಕೈಬಿಟ್ಟಿರುವುದು ಸನಾತನ ಧರ್ಮದ ಸಾಧಕರ ತಾರತಮ್ಯಕ್ಕೆ ಉದಾಹರಣೆ ಎಂದು … Continued