ಇಂಡಿಯಾ ಮೈತ್ರಿಕೂಟ ಎಲ್ಲ ಧರ್ಮಗಳನ್ನೂ ಗೌರವಿಸುತ್ತದೆ: ಡಿಎಂಕೆ ಸಂಸದ ಸನಾತನ ಧರ್ಮವನ್ನು ಎಚ್‌ಐವಿಗೆ ಹೋಲಿಸಿದ ನಂತರ ಕಾಂಗ್ರೆಸ್ ಹೇಳಿಕೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಎಲ್ಲಾ ಧರ್ಮಗಳನ್ನೂ ಗೌರವಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಗುರುವಾರ ಹೇಳಿದ್ದಾರೆ. ಡಿಎಂಕೆಯ ಸಂಸದ ಎ.ರಾಜಾ ಅವರು, ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ ನಂತರ ನಂತರಪವನ ಖೇರಾ ಹೇಳಿಕೆಗಳು ಬಂದಿವೆ. ಕಾಂಗ್ರೆಸ್ ಮತ್ತು ಡಿಎಂಕೆ ಎರಡೂ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷದ ಮೈತ್ರಿಕೂಟ-ಇಂಡಿಯಾದ ಭಾಗವಾಗಿದೆ. ಡಿಎಂಕೆ ನಾಯಕ … Continued