ತಮಿಳುನಾಡು ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ : ಡಿಎಂಕೆ ನಾಯಕ ಪಕ್ಷದಿಂದ ಅಮಾನತು

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಡಿಎಂಕೆ ನಾಯಕ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ದೂರು ದಾಖಲಾಗಿದೆ. ಹಾಗೂ ಇದರ ಬೆನ್ನಲ್ಲೇ ಪಕ್ಷದ ಚಟುವಟಿಕೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಡಿಎಂಕೆಯಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರು ರಾಜ್ಯಪಾಲ ರವಿ ವಿರುದ್ಧ ಶುಕ್ರವಾರ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ರಾಜ್ಯಪಾಲರು ತಮ್ಮ … Continued