ವಿಜಯ ಸರ್ಕಾರ ಉರುಳಿಸಲು ಡಿಎಂಕೆ ಸಂಚು ? ಟಿವಿಕೆಯಿಂದ ಶಾಸಕರಿಗೆ ₹35 ಕೋಟಿ ಆಮಿಷದ ಆರೋಪ ; ಮೂವರ ಬಂಧನ

ಚೆನ್ನೈ: ವಿಜಯ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ತಿಂಗಳು ಕೂಡ ಪೂರ್ಣಗೊಳ್ಳುವ ಮುನ್ನವೇ ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ (ಹಾರ್ಸ್ ಟ್ರೇಡಿಂಗ್) ಆರೋಪದ ವಿವಾದ ಭುಗಿಲೆದ್ದಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಶಾಸಕರನ್ನು ಸೆಳೆಯಲು ಪ್ರತಿಪಕ್ಷ ಡಿಎಂಕೆ ನಾಯಕರಿಗೆ ಸಂಬಂಧಿಸಿದ ವ್ಯಕ್ತಿಗಳು ₹10 ಕೋಟಿಯಿಂದ ₹50 ಕೋಟಿವರೆಗೆ ಆಮಿಷ ಒಡ್ಡಿದ್ದಾರೆ … Continued

ಸ್ಟಾಲಿನ್‌ಗೆ ಮತ್ತೊಂದು ರಾಜಕೀಯ ಹಿನ್ನಡೆ ; 9 ವರ್ಷಗಳ ಬಳಿಕ ಡಿಎಂಕೆ ಮೈತ್ರಿ ತೊರೆದ ಎಂಡಿಎಂಕೆ ಪಕ್ಷ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆ ಜೊತೆಗಿನ ತನ್ನ ಒಂಬತ್ತು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ.  ಈ ನಿರ್ಧಾರವನ್ನು ಶನಿವಾರ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಯಿತು. ಆದರೆ ಆಡಳಿತಾರೂಢ ಟಿವಿಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯ ಬಗ್ಗೆ ಪಕ್ಷ ಇವರೆಗೆ ಏನೂ ಹೇಳಿಲ್ಲ. ಸಭೆಯಲ್ಲಿ … Continued

ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ : ಮಹತ್ವದ ‘ಇಂಡಿಯಾ’ ಮೈತ್ರಿಕೂಟದ ಸಭೆಗೆ ಸ್ಟಾಲಿನ್ ಗೈರು !

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ವಿಪಕ್ಷಗಳ ರಾಷ್ಟ್ರೀಯ ಒಕ್ಕೂಟವಾದ ‘ಇಂಡಿಯಾ’ (INDIA)ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ತಮಿಳುನಾಡಿನಲ್ಲಿ ಉಂಟಾದ ರಾಜಕೀಯ ಮರುಮೈತ್ರಿಯಿಂದ ಬೇಸತ್ತಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK), ಜೂನ್ 8 ರಂದು ನವದೆಹಲಿಯಲ್ಲಿ ಕರೆಯಲಾಗಿರುವ ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆಯನ್ನು ಬಹಿಷ್ಕರಿಸಲು … Continued

“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್‌’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued

ಸಿಎಂ ವಿಜಯ ವಿಶೇಷಾಧಿಕಾರಿಯಾಗಿ ಜ್ಯೋತಿಷಿ ವೆಟ್ರಿವೇಲ್ ನೇಮಕ ; ಕಾಂಗ್ರೆಸ್‌ ಅಸಮಾಧಾನ

 ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ  ವಿಜಯ ಅವರ ಆಪ್ತ ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ (OSD) ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ತಮಿಳುನಾಡು ಸರ್ಕಾರದ ಸಾರ್ವಜನಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ವೆಟ್ರಿವೇಲ್ ಅವರು ಮುಖ್ಯಮಂತ್ರಿಯವರ ರಾಜಕೀಯ ವಿಭಾಗದ ವಿಶೇಷಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಅಧಿಕಾರ ವಹಿಸಿಕೊಂಡ … Continued

ಕಾಂಗ್ರೆಸ್ ಜೊತೆ ದೋಸ್ತಿ ಕಟ್: ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಡಿಎಂಕೆ ಮನವಿ

ನವದೆಹಲಿ: ತಮಿಳುನಾಡಿನ ರಾಜಕೀಯ ಸಮೀಕರಣಗಳಲ್ಲಿನ ಭಾರಿ ಬದಲಾವಣೆಯ ಬೆನ್ನಲ್ಲೇ, ದ್ರಾವಿಡ ಮುನ್ನೇತ್ರ ಕಳಗಂ (DMK) ಸಂಸದೆ ಕನಿಮೊಳಿ ಕರುಣಾನಿಧಿ ಅವರು ತಮ್ಮ ಪಕ್ಷದ ಸದಸ್ಯರಿಗೆ ಲೋಕಸಭೆಯಲ್ಲಿ ಹೊಸ ಆಸನ ವ್ಯವಸ್ಥೆ ಕಲ್ಪಿಸುವಂತೆ ಸ್ಪೀಕರ್‌ ಅವರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಡಿಎಂಕೆ ಅಧಿಕೃತವಾಗಿ ಕಡಿದುಕೊಂಡಿರುವುದರಿಂದ, ಸದನದಲ್ಲಿ ಡಿಎಂಕೆ ಹಾಗೂ ಕಾಂಗ್ರೆಸ್‌ ಪಕ್ಷಗಳ ಸದಸ್ಯರು ಅಕ್ಕಪಕ್ಕದಲ್ಲಿ … Continued

ತಮಿಳುನಾಡಲ್ಲಿ ಮುಗಿಯದ ಗೊಂದಲ : ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಗೆ ಮುಂದಾದ್ರೆ ಟಿವಿಕೆಯ 107 ಶಾಸಕರಿಂದ ರಾಜೀನಾಮೆ..?!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ಹಿನ್ನೆಯಲ್ಲಿ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.  ಒಂದು ವೇಳೆ ಡಿಎಂಕೆ ಅಥವಾ ಎಐಎಡಿಎಂಕೆ ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ ತನ್ನೆಲ್ಲಾ 107 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂದು ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ … Continued

ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued

ಟಿವಿಕೆಗೆ ಕಾಂಗ್ರೆಸ್‌ ಬೆಂಬಲ ; ಇದು ಅಪ್ಪಟ ವಿಶ್ವಾಸ ದ್ರೋಹ ಎಂದ ಡಿಎಂಕೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ದಶಕಗಳ ಕಾಲದ ಡಿಎಂಕೆ ಮತ್ತು ಎಐಎಡಿಎಂಕೆ ಏಕಸ್ವಾಮ್ಯವನ್ನು ಮುರಿದು ಇತಿಹಾಸ ಸೃಷ್ಟಿಸಿರುವ ನಟ ವಿಜಯ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿಗೆ ಮುಂದಾಗಿರುವುದು ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ತನ್ನ ದೀರ್ಘಕಾಲದ ಮಿತ್ರಪಕ್ಷವಾದ ಕಾಂಗ್ರೆಸ್‌ನ ಈ ನಡೆಯನ್ನು ಡಿಎಂಕೆ “ಅಪ್ಪಟ ವಿಶ್ವಾಸದ್ರೋಹ” ಎಂದು ಕರೆದಿದೆ. … Continued

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued