ಭಾರತದ ರಾಕೆಟ್ ಮೇಲೆ ಚೀನಿ ಧ್ವಜ ಇರುವ ಜಾಹೀರಾತು ನೀಡಿ ತಮಿಳುನಾಡು ಸಚಿವರಿಂದ ಪ್ರಮಾದ…! ಎಲ್ಲ ಮಿತಿ ದಾಟಿದ್ದಾರೆ ಎಂದು ಮೋದಿ ವಾಗ್ದಾಳಿ

ಚೆನ್ನೈ: ತಮಿಳುನಾಡಿನ ಕುಲಶೇಖರಪಟ್ಟಣಂನಲ್ಲಿ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ ಎರಡನೇ ಉಡಾವಣಾ ಪ್ಯಾಡ್‌ನ ನಿರ್ಮಾಣ ಮಾಡುವುದನ್ನು ಶ್ಲಾಘಿಸುವ ಪತ್ರಿಕೆಯ ಜಾಹೀರಾತು ಪೋಸ್ಟರ್‌ನಲ್ಲಿ ರಾಕೆಟ್‌ನಲ್ಲಿ ಚೀನಾದ ಧ್ವಜದ ಚಿತ್ರವು ಪ್ರಮುಖವಾಗಿ ಕಾಣಿಸಿಕೊಂಡ ನಂತರ ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಜಾಹೀರಾತನ್ನು ತಮಿಳುನಾಡಿನ ಪಶುಸಂಗೋಪನಾ ಸಚಿವೆ ಅನಿತಾ ರಾಧಾಕೃಷ್ಣನ್ ಅವರು ಹಾಕಿಸಿದ್ದಾರೆ, ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ … Continued

ಭ್ರಷ್ಟಾಚಾರ ಪ್ರಕರಣ : ತಮಿಳುನಾಡಿನ ಹಿರಿಯ ಸಚಿವರಿಗೆ 3 ವರ್ಷ ಜೈಲು

ಚೆನ್ನೈ:  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿದೆ ಸಚಿವರು ಮತ್ತು ಅವರ ಪತ್ನಿ ತಮ್ಮ ವೈದ್ಯಕೀಯ ದಾಖಲೆಯನ್ನು ಸಲ್ಲಿಸಿದರು ಮತ್ತು ಪ್ರಕರಣವು ತುಂಬಾ ಹಳೆಯದಾಗಿದ್ದು, ಈಗ ಸಚಿವರಿಗೆ … Continued

‘ಅನುವಾದ ಬೇಡ, ರಾಷ್ಟ್ರಭಾಷೆ ಹಿಂದಿ’ಯನ್ನು ಡಿಎಂಕೆ ನಾಯಕರು ಕಲಿಯಲಿ: ರೇಗಿದ ನಿತೀಶಕುಮಾರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರ ಮಾತುಗಳನ್ನು ಇಂಗ್ಲಿಷ್‌ನಲ್ಲಿ ಅನುವಾದಿಸಿ ಹೇಳಬೇಕು ಎಂಬ ಬೇಡಿಕೆಯನ್ನು ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಡಿಎಂಕೆ ನಾಯಕರು ಹೇಳಿದ ನಂತರ ನಂತರ ನಿತೀಶಕುಮಾರ ತಾಳ್ಮೆ ಕಳೆದುಕೊಂಡು ರೇಗಿದರು ಎಂದು ವರದಿಯಾಗಿದೆ. ಈ ವೇಳೆ ಡಿಎಂಕೆ ನಾಯಕರಾದ ಎಂ.ಕೆ. ಸ್ಟಾಲಿನ್ ಮತ್ತು ಟಿ.ಆರ್. ಬಾಲು ಅವರೂ ಸಭೆಯಲ್ಲಿ ಇದ್ದರು. ಡಿಎಂಕೆ ಪ್ರತಿನಿಧಿಗಳು ಈ … Continued

ಲೋಕಸಭೆಗೆ ಗೈರಾಗಿದ್ದ ಡಿಎಂಕೆ ಸಂಸದ ಪಾರ್ಥಿಬನ್ ತಪ್ಪಾಗಿ ಅಮಾನತು: ನಂತರ ಸ್ಪಷ್ಟಪಡಿಸಿದ ಸರ್ಕಾರ

ನವದೆಹಲಿ: ಸದನ ನಡೆಯಲು ಅಡ್ಡಿಪಡಿಸಿದ್ದಕ್ಕಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಗುರುವಾರ ಅಮಾನತುಗೊಂಡ 14 ವಿರೋಧ ಪಕ್ಷದ ಸಂಸದರಲ್ಲಿ ಡಿಎಂಕೆ ನಾಯಕ ಎಸ್.ಆರ್ ಪಾರ್ಥಿಬನ್ ಅವರ ಹೆಸರು ಸೇರಿದೆ. ಪಾರ್ಥಿಬನ್ ಸೇರ್ಪಡೆ ‘ತಪ್ಪಾದ ಗುರುತಿನ’ ಪ್ರಕರಣ ಎಂದು ಸರ್ಕಾರ ನಂತರ ಸ್ಪಷ್ಟಪಡಿಸಿದೆ. ಹಾಗೂ ಅವರ ಅಮಾನತನ್ನು ಹಿಂಪಡೆದಿದೆ. ಒಟ್ಟಾರೆಯಾಗಿ ವಿಪಕ್ಷಗಳ 13 ಸಂಸದರನ್ನು ಲೋಕಸಭೆಯಿಂದ … Continued

ಹಿಂದಿ ರಾಜ್ಯಗಳಿಗೆ ʼಗೋ ಮೂತ್ರʼ ರಾಜ್ಯಗಳೆಂದು ಟೀಕಿಸಿದ ಡಿಎಂಕೆ ಸಂಸದ : ಹೇಳಿಕೆಗೆ ಪಕ್ಷಾತೀತವಾಗಿ ಖಂಡನೆ ನಂತರ ಸೆಂಥಿಲ್ ಕುಮಾರ ಕ್ಷಮೆಯಾಚನೆ

ನವದೆಹಲಿ: ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಅವರು ಸಂಸತ್ತಿನಲ್ಲಿ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿ ಪಕ್ಷಾತೀತವಾಗಿ ಟೀಕೆ ಎದುರಿಸಿದ ನಂತರ ಹೇಳಿಕೆಗಾಗಿ ಬುಧವಾರ ಕ್ಷಮೆಯಾಚಿಸಿದ್ದಾರೆ. ಧರ್ಮಪುರಿ ಸಂಸದರ ಹೇಳಿಕೆಗೆ ಬಿಜೆಪಿ ಮತ್ತು ಡಿಎಂಕೆ ಮಿತ್ರಪಕ್ಷ ಕಾಂಗ್ರೆಸ್‌ನಿಂದ ತಕ್ಷಣವೇ ಖಂಡನೆ ವ್ಯಕ್ತವಾಗಿದ್ದು, ಅವರು ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಸದನದಲ್ಲಿ ಜೆ … Continued

ಡಿಎಂಕೆ ಅಧಿಕಾರಿಕ್ಕೆ ಬಂದ್ರೆ ನೀಟ್​ ಪರೀಕ್ಷೆಯಲ್ಲಿ ಕಾಪಿ ಹೊಡೆಯಬಹುದು: ವಿವಾದಾತ್ಮಕ ಹೇಳಿಕೆ ನೀಡಿದ ಡಿಎಂಕೆ ಮುಖಂಡ

ಚೆನ್ನೈ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಸಂಪೂರ್ಣವಾಗಿ ರದ್ದು ಮಾಡ್ತೇವೆ. ಅದು ಸಾಧ್ಯವಾಗಿಲ್ಲ ಅಂದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುತ್ತೇವೆ ಎಂದು ಡಿಎಂಕೆ ಪಕ್ಷದ ಮಾಜಿ ಸಚಿವ ಕೆ.ಎನ್.​ ನೆಹರೂ ವಿವಾದಾತ್ಮಕ ಹೇಳಿದ್ದಾರೆ. ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತಿರುಚ್ಚಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರ ಮತ್ತು … Continued

ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರೇ ಕಾರಣ: ಸಿಎಂ ಪಳನಿಸ್ವಾಮಿ ನೇರ ಆರೋಪ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿಗೆ ಡಿಎಂಕೆ ಮುಖಂಡರಾದ ಎಂ. ಕರುಣಾನಿಧಿ ಹಾಗೂ ಸ್ಟಾಲಿನ್‌ ಕಾರಣಕರ್ತರು ಎಂದು ಆರೋಪಿಸಿದ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ, ಡಿಎಂಕೆ ಮುಖಂಡರಿಗೆ ಜಯಲಲಿತಾ ಅವರ ಆತ್ಮ ತಕ್ಕ ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ. ಜಯಲಲಿತಾ ೨೦೧೫ರಲ್ಲಿ ಎಲ್ಲ ಆರೋಪಗಳಿಂದ ಮುಕ್ತರಾಗಿದ್ದರೂ ಡಿಎಂಕೆ ಮುಖಂಡರು ಮೇಲ್ಮನವಿ ಸಲ್ಲಿಸಿದ್ದರಿಂದ ಜಯಲಲಿತಾ ಖಿನ್ನತೆಗೊಳಗಾದರು. ಜಯಲಲಿತಾ ಸಾವಿಗೆ ಕಾರಣರಾದ … Continued

ತಮಿಳುನಾಡು ಚುನಾವಣೆ: ಡಿಎಂಕೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಏ.೬ರಂದು ನಡೆಯಲಿದ್ದು, ಡಿಎಂಕೆ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ಡಿಎಂಕೆ ಅಧ್ಯಕ್ಷ ಎಂ. ಕೆ. ಸ್ಟಾಲಿನ್, ತಾವು ಮತ್ತೊಮ್ಮೆ ಕೊಲತ್ತೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಿದ್ದಾರೆ. ಅವರ ಪುತ್ರ ಉದ್ಯಾನಿಧಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಚೆಪಾಕ್-ಟ್ರಿಪ್ಲಿಕೇನ್ ಕ್ಷೇತ್ರದಿಂದ … Continued

ಉಪ ಸ್ಪೀಕರ್ ವಿರುದ್ಧ ಹೇಳಿಕೆ ನೀಡಲ್ಲ:ಉದಯನಿಧಿ

ಚೆನ್ನೈ: ತಮಿಳುನಾಡು ವಿಧಾನಸಭೆ ಉಪ ಸ್ಪೀಕರ್ ಪೊಲ್ಲಾಚಿ ವಿ ಜಯರಾಮನ್ ಅವರು ಸಲ್ಲಿಸಿರುವ ಮಾನಹಾನಿ ಪ್ರಕರಣವನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್  ಮದ್ರಾಸ್ ಹೈಕೋರ್ಟ್‌ಗೆ ಉಪ ಸ್ಪೀಕರ್  ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ತಿಂಗಳು ತಿರುಚ್ಚಿಯಲ್ಲಿ ನಡೆದ ಪ್ರಚಾರದ ಸಭೆಯಲ್ಲಿ  ತಮಿಳುನಾಡಿನಲ್ಲಿ ನಡೆದ ಪೊಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ತಮ್ಮ … Continued