ವೀಡಿಯೊ..| ವೈದ್ಯ ವಿದ್ಯಾರ್ಥಿನಿ ಕೊಲೆಯಾದ ಸ್ಥಳದಲ್ಲಿ ಕಾಮಗಾರಿ; ವೀಡಿಯೊ ಹಂಚಿಕೊಂಡು ಇದು ಸಾಕ್ಷ್ಯ ನಾಶದ ಯತ್ನ ಎಂದು ಆರೋಪಿಸಿದ ಬಿಜೆಪಿ
ಕೋಲ್ಕತ್ತಾ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದ್ದು, ಎಡ ಗುಂಪುಗಳು ಮತ್ತು ಬಿಜೆಪಿ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿವೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆರ್ಜಿ ಕರ್ ವೈದ್ಯಕೀಯ … Continued