ಧಾರವಾಡ : ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಹತ್ಯೆ: 8 ವರ್ಷದ ಮಗನಿಗೆ ಗಾಯ ; ಪತ್ನಿ ವಶಕ್ಕೆ

ಧಾರವಾಡ: ನಗರದಲ್ಲಿ ವೈದ್ಯರೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಎಂಟು ವರ್ಷದ ಮಗ ಚಾಕು ಇರಿತದಿಂದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ವೈದ್ಯರನ್ನು ಡಾ. ಕಿರಣ ಹೊನ್ನಣ್ಣವರ (45) ಎಂದು ಗುರುತಿಸಲಾಗಿದೆ. ಅವರು ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ

ಶಿರಸಿ:  ಆಯುರ್ವೇದ  ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ. ಕಾಲೋನಿಯ ಮನೆಯೊಂದರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಾಲಿ ಶಿರಸಿ ನಗರದ ಕೆ.ಎಚ್.ಬಿ ಕಾಲೋನಿ ನಿವಾಸಿಯಾಗಿರುವ ರಮೇಶ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದುಗುರುತಿಸಲಾಗಿದೆ. ಶನಿವಾರ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಹತ್ಯೆ : ರಾತ್ರಿ ಡ್ಯೂಟಿಗೆ ಹೋಗುವ ಮೊದಲು ಕೊನೆಯದಾಗಿ ಆಕೆ ಡೈರಿಯಲ್ಲಿ ಏನು ಬರೆದಿದ್ದರು ಎಂದು ಹೇಳಿದ ತಂದೆ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಡ್ಯೂಟಿಯಲ್ಲಿದ್ದಾಗ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯ ವಿದ್ಯಾರ್ಥಿನಿ ತನ್ನ ವೈಯಕ್ತಿಕ ಡೈರಿಯಲ್ಲಿ ಕೊನೆಯದಾಗಿ ಏನು ಬರೆದಿದ್ದಾರೆ ಎಂಬುದನ್ನು ಆಕೆಯ ತಂದೆ ಬಹಿರಂಗಪಡಿಸಿದ್ದಾರೆ. ಭಯಾನಕ ಘಟನೆಯ ದಿನ ರಾತ್ರಿ ಪಾಳಿಗೆ ಹೊರಡುವ ಮೊದಲು ವೈಯಕ್ತಿಕ ಡೈರಿಯಲ್ಲಿ ತನ್ನ ಮಗಳು ತನ್ನ ಜೀವನದಲ್ಲಿ ತಾನು … Continued