ಅಮಿತ್ ಶಾ ವೀಡಿಯೊ ತಿರುಚಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸಮನ್ಸ್

ನವದೆಹಲಿ : ಗೃಹ ಸಚಿವ ಅಮಿತ್‌ ಶಾ ಅವರ ತಿರುಚಿದ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಬುಧವಾರ ಸಮನ್ಸ್‌ ಜಾರಿ ಮಾಡಿದ್ದಾರೆ. ತೆ ಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸಮನ್ಸ್ ಅನ್ನು ನಿರಾಕರಿಸಿದ ರೇವಂತ ರೆಡ್ಡಿ, ದೆಹಲಿ ಪೊಲೀಸರು “ಬಿಜೆಪಿಗೆ … Continued