ʼನಾನು ಅಕ್ರಮ ಮಾಡಿದ್ದರ ಬಗ್ಗೆ ದಾಖಲೆ ಇದ್ರೆ ಬಿಡುಗಡೆ ಮಾಡಿ’: ಸಚಿವ ಬೈರತಿಗೆ ಶೋಭಾ ಕರಂದ್ಲಾಜೆ ಸವಾಲು

ಬೆಳಗಾವಿ : ನಾನು ಮಾಡಿರುವ ಅಕ್ರಮದ ಬಗ್ಗೆ ಇದ್ದರೆ ದಾಖಲೆ ಸಮೇತ ಬಿಡುಗಡೆಗೊಳಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವ ಬೈರತಿ ಸುರೇಶ ಅವರಿಗೆ ಸವಾಲು ಹಾಕಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಚಿವ ಬೈರತಿ ಸುರೇಶ ಅವರು ಮುಡಾ ಹಗರಣ ಸಂಬಂಧ ಸಾವಿರಾರು ಕಡತ ತಂದು ಸುಟ್ಟು ಹಾಕಿದ್ದಾರೆ. ಆ ಬಗ್ಗೆ … Continued

ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್​​ ನಾಯಕರು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್​ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ … Continued