ವೀಡಿಯೊ | ಹಿಮಪಾತದಲ್ಲಿ ಮಾಲೀಕ ಸಾವು ; ಮಾರಣಾಂತಿಕ ಹಿಮದ ಮಧ್ಯೆ 4 ದಿನ ಕಾವಲು ಕಾಯ್ದ ಪಿಟ್‌ಬುಲ್ ನಾಯಿ..!

ಚಂಬಾ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭರ್ಮೋರ್‌ನಲ್ಲಿ ನಡೆದ ಘಟನೆಯೊಂದು ಪ್ರಾಣಿಗಳ ನಿಷ್ಠೆ ಸಾವನ್ನೂ ಮೀರಿ ನಿಲ್ಲಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದೆ. ತನ್ನ ಯಜಮಾನ ಹಿಮದ ಅಡಿಯಲ್ಲಿ ಹೆಪ್ಪುಗಟ್ಟಿ ಹೋಗಿದ್ದರೂ, ನಾಲ್ಕು ದಿನಗಳ ಕಾಲ ಮೈಕೊರೆಯುವ ಚಳಿಯಲ್ಲಿ ಆ ದೇಹಕ್ಕೆ ಕಾವಲು ನಿಂತಿದ್ದ ಶ್ವಾನವೊಂದರ ಕಥೆ ಈಗ ಇಡೀ ದೇಶದ ಜನರ ಮನ ಕಲಕುತ್ತಿದೆ. ಯುವಕರಾದ … Continued

ಅಪ್ರತಿಮ ನಿಷ್ಠೆ | ಆಹಾರ-ನೀರು ತ್ಯಜಿಸಿ ಕೊನೆಯವರೆಗೂ ಮಾಲೀಕನ ಶವ ಬಿಟ್ಟು ಕದಲದ ನಾಯಿ : ದೇಹ ಹಿಂಬಾಲಿಸಿ 4 ಕಿಮೀ ಓಟ !

ಶಿವಪುರಿ (ಮಧ್ಯಪ್ರದೇಶ): ಪ್ರಾಣಿಗಳು ಮನುಷ್ಯರಿಗಿಂತ ಹೆಚ್ಚು ನಿಷ್ಠಾವಂತ ಎಂಬ ಮಾತಿಗೆ ಸಾಕ್ಷಿಯಾದ ಮನಕಲಕುವ ಘಟನೆಯೊಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ. ತನ್ನ ಯಜಮಾನ ಮೃತಪಟ್ಟಿದ್ದರೂ, ಆತನನ್ನು ಬಿಟ್ಟಿರಲಾರದೆ ಶ್ವಾನವೊಂದು ತೋರಿದ ಪ್ರೀತಿ ಮತ್ತು ನಿಷ್ಠೆ ಈಗ ಸಾವಿರಾರು ಜನರ ಕಣ್ಣಿನಲ್ಲಿ ನೀರು ತರಿಸಿದೆ. ಶಿವಪುರಿ ಜಿಲ್ಲೆಯ ಬಡೋರಾ ಗ್ರಾಮದ ನಿವಾಸಿ ಜಗದೀಶ ಪ್ರಜಾಪತಿ (40) ಎಂಬುವವರು … Continued