ಮೈಸೂರಿನ ಮಿಷನ್ ಆಸ್ಪತ್ರೆಗೆ ಅಪ್ಪು ಎಕ್ಸ್‌ಪ್ರೆಸ್ ಆಂಬುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ ರೈ, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೊಡಲು ಚಿಂತನೆ

ಮೈಸೂರು: ಡಾ. ಪುನೀತರಾಜಕುಮಾರ್ ನೆಪಿನಲ್ಲಿ ಸಮಾಜ ಕಾರ್ಯ ಮಾಡಬೇಕೆಂಬ ಹಂಬಲದಿಂದ ಪ್ರಕಾಶ್ ರಾಜ್ ಫೌಂಡೇಷನ್ ರಾಜ್ಯದ 32 ಜಿಲ್ಲೆಗಳಲ್ಲೂ ‘ಅಪ್ಪು ಎಕ್ಸ್‌ಪ್ರೆಸ್’ ಹೆಸರಿನಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲು ಮುಂದಾಗಿದೆ. ಮೊದಲ ಸೇವಾ ಕಾರ್ಯವಾಗಿ ಮೈಸೂರಿನ ಮಿಷನ್ ಆಸ್ಪತ್ರೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದೆ. ನಗರದ ಶತಮಾನ ಕಂಡ ಮಿಷನ್ ಆಸ್ಪತ್ರೆಗೆ ಅಪ್ಪು ಎಕ್ಸ್​ಪ್ರೆಸ್ ಆ್ಯಂಬುಲೆನ್ಸ್​ ನೀಡಿ … Continued