ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರೈಗೆ ಕ್ಲೀನ್ ಚಿಟ್

ಅಯೋಧ್ಯೆ : ಅಯೋಧ್ಯೆಯ ರಾಮ ಮಂದಿರದಲ್ಲಿ ಕಾಣಿಕೆ ಕಳವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ಕ್ಲೀನ್‌ಚಿಟ್ ನೀಡಿದೆ ಹಾಗೂ ಟ್ರಸ್ಟ್‌ನ ಮಾಜಿ ಸದಸ್ಯ ಅನಿಲ ಮಿಶ್ರಾ ಅವರ ಮೇಲಿದ್ದ ಆರೋಪಗಳಿಗೂ ಎಸ್‌ಐಟಿ ತನಿಖೆಯಲ್ಲಿ … Continued

ಸಿಸಿಟಿವಿ ಮುಚ್ಚುತ್ತಿದ್ದರು….ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದರು…..: ರಾಮಮಂದಿರ ದೇಣಿಗೆ ಕಳ್ಳತನದ ಬೆಚ್ಚಿಬೀಳಿಸುವ ಕಥೆ

ಅಯೋಧ್ಯೆ: ರಾಮಮಂದಿರದ ಹುಂಡಿಗಳಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯೇ ವ್ಯವಸ್ಥಿತವಾಗಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಸಿಸಿಟಿವಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಮುಚ್ಚಿ, ಮತ್ತೊಬ್ಬ ಸಿಬ್ಬಂದಿ ನಗದು ಹಣವನ್ನು ಬಟ್ಟೆಯೊಳಗೆ ಅಡಗಿಸಿಕೊಳ್ಳುತ್ತಿದ್ದ ವಿಧಾನ ಸೇರಿದಂತೆ ಹಣ ದೋಚಲು ಅನುಸರಿಸಿದ್ದ ಹಲವು ತಂತ್ರಗಳು ವಿಶೇಷ … Continued