ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ : ಸಿಎಂ ಯೋಗಿ ಆದಿತ್ಯನಾಥಗೆ ತನಿಖಾ ವರದಿ ಹಸ್ತಾಂತರಿಸಿದ ಎಸ್‌ಐಟಿ

 ಲಕ್ನೋ/ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆ ಹರಿದುಬರುತ್ತಿರುವ ಬೆನ್ನಲ್ಲೇ, ಕಾಣಿಕೆ ಹಣ ಮತ್ತು ಆಭರಣಗಳ ನಿರ್ವಹಣೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT)ವು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು … Continued

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

ಉಡುಪಿ : ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಬುಧವಾರ ಕೊಲ್ಲೂರಿನ ಶ್ರೀ ಮೂಕಾಂಬಿಕೆ ದೇವಿಗೆ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಬುಧವಾರ (ಸೆ.10) ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆ ಭಕ್ತರಾಗಿರುವ ಇಳಿಯರಾಜ ಅವರು ಕೊಲ್ಲೂರು ದೇವಸ್ಥಾನಕ್ಕೆ ಆಗಾಗ ಬರುತ್ತಿರುತ್ತಾರೆ. ಇದೀಗ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ … Continued

ಸರಳವಾಗಿ ನಡೆದ ಬಿಲಿಯನೇರ್‌ ಗೌತಮ ಅದಾನಿ ಪುತ್ರನ ವಿವಾಹ ; ಸಾಮಾಜಿಕ ಕಾರ್ಯಗಳಿಗೆ 10,000 ಕೋಟಿ ರೂ. ದೇಣಿಗೆ

ನವದೆಹಲಿ:ಕಳೆದ ತಿಂಗಳು ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ ಅದಾನಿ ತಮ್ಮ ಮಗನ ವಿವಾಹವನ್ನು “ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ” ನಡೆಸಲಾಗುವುದು ಎಂದು ಹೇಳಿದ್ದರು. ಅವರ ಮಾತಿಗೆ ಬದ್ಧರಾಗಿ, ಅವರ ಮಗ ಜೀತ್ ಅದಾನಿ ಅವರ ವಿವಾಹವನ್ನು ಬಿಲಿಯನೇರ್‌ ಉದ್ಯಮಿ ಮದುವೆಯನ್ನು ಸರಳವಾಗಿ ನಡೆಸಿದ್ದಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಿಗಗಾಗಿ 10,000 … Continued

ರಾಮನಗರ ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವೀಕರಿಸಲು ನಿರ್ಧರಿಸಿದ ರಾಜಸ್ಥಾನ ಗಣಿ ಉದ್ಯಮಿ

ರಾಮನಗರ : ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿ ಹಾಗೂ 3 ಸಾವಿರ ಎಕರೆಯ ಭೂಮಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿದ್ದು, ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಓಸ್ವಾಲ್‌ ಜೈನ್‌ ಅವರು … Continued

ಸೌದಿ ಅರೇಬಿಯಾ ಮಸೀದಿಗಳಲ್ಲಿ ಇಫ್ತಾರ್ ನಿಷೇಧ, ರಂಜಾನ್‌ಗೆ ಮೊದಲು ಇಫ್ತಾರ್‌ ದೇಣಿಗೆ ಸಂಗ್ರಹಿಸಲು ಇಮಾಮ್‌ ಗಳಿಗೆ ನಿರ್ಬಂಧ

ರಿಯಾದ್ : ಈ ವರ್ಷದ ರಂಜಾನ್ ಹಬ್ಬಕ್ಕೆ ಮುನ್ನ ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಮಸೀದಿಗಳಲ್ಲಿ ಇಫ್ತಾರ್ ಕೂಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ರಂಜಾನ್ ತಿಂಗಳಲ್ಲಿ ಮಸೀದಿ ನೌಕರರು ಅನುಸರಿಸಬೇಕಾದ ಸೂಚನೆಗಳ ಹೇಳಿಕೆಯನ್ನು ಹಂಚಿಕೊಂಡ ನಂತರ ಈ ಆದೇಶವು ಬಂದಿದೆ. ಆದೇಶವು … Continued