ಕೋವಿಡ್‌ ಹತೋಟಿಗೆ ಬರುವವರೆಗೆ ಮೈಮರೆಯವುದು ಬೇಡ: ಬೊಮ್ಮಾಯಿ

ಬೆಂಗಳೂರು: ಕೋವಿಡ್ ಸಂಪೂರ್ಣವಾಗಿ ಹತೋಟಿಗೆ ಬರುವ ವರೆಗೆ ಮೈ ಮರೆಯಬಾರದು ಎಂದು ರಾಜ್ಯದ ಜನತೆಗೆ ಗೃಹ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಎಚ್ಚರಿಕೆಯ ಸಂದೇಶ ನೀಡಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಇನ್ನೂ ಪೋಸಿಟಿವಿಟಿ ಪ್ರಮಾಣ ಕಡಿಮೆಯಾಗಬೇಕಾಗಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಸಂಪೂರ್ಣ ಹತೋಟಿಗೆ ಬರಬೇಕು. ಸೋಂಕು ಉಲ್ಬಣವಾಗದಂತೆ ನಾವೇ ನಮ್ಮ ಕಾರ್ಯಚಟುವಟಿಕೆಗಳ … Continued