ಮಲಾಲಾ ರಕ್ಷಿಸಲಾಗದ ದೇಶ ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಭಾರತಕ್ಕೆ ಪಾಠ ಮಾಡುವುದು ಬೇಡ: ಪಾಕ್‌ ವಿದೇಶಾಂಗ ಸಚಿವರಿಗೆ ತಿವಿದ ಓವೈಸಿ

ನವದೆಹಲಿ: ಕರ್ನಾಟಕದ ಹಿಜಾಬ್‌ ವಿವಾದದ ಸಂಬಂಧ ಬುಧವಾರ ಬೆಳಗ್ಗೆ ಬಾಲಕಿಯರ ಶಿಕ್ಷಣದ ಕುರಿತು ಭಾರತಕ್ಕೆ ಉಪನ್ಯಾಸ ನೀಡಲು ಯತ್ನಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಡಕ್‌ ಉತ್ತರ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಮಲಾಲಾಳನ್ನು ರಕ್ಷಿಸಲಾಗದ … Continued